ಕ್ರೀಡೆ

ಸ್ಫೋಟಕ ಬ್ಯಾಟ್ಸ್ ಮನ್ ರಾಬಿನ್‌ ಉತ್ತಪ್ಪ ಕ್ರಿಕೆಟ್ ಗೆ ವಿದಾಯ

ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್‌ ಮನ್‌ ರಾಬಿನ್‌ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್‌ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ.

ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ ತಂಡವನ್ನು ಪ್ರತಿನಿಧಿಸಿದ್ದರೆ, ಐಪಿಎಲ್‌ ನಲ್ಲಿ ಡೆಲ್ಲಿ, ಪಂಜಾಬ್‌ ಕಿಂಗ್ಸ್‌ ಆರ್‌ ಸಿಬಿ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಿದಂತೆ ಹಲವು ತಂಡಗಳ ಪರ ಬ್ಯಾಟ್‌ ಬೀಸಿದ್ದರು.

ಚೊಚ್ಚಲ ಟಿ-20 ವಿಶ್ವಕಪ್‌ ಟಿ-೨೦ ವಿಜೇತ ತಂಡದ ಸದಸ್ಯರಾಗಿರುವ ಉತ್ತಪ್ಪ ಉತ್ತಪ್ಪ 46 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 936 ರನ್‌ ಗಳಿಸಿದ್ದಾರೆ. 86 ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್‌ ಆಗಿದ್ದು, 6 ಬಾರಿ ಅರ್ಧಶತಕ ಗಡಿ ದಾಟಿದ್ದಾರೆ.

13 ಟಿ-20 ಪಂದ್ಯಗಳನ್ನು ಆಡಿರುವ ಉತ್ತಪ್ಪ 249 ರನ್‌ ಗಳಿಸಿದ್ದು ಒಂದು ಬಾರಿ ಮಾತ್ರ ಅರ್ಧಶತಕ ಗಳಿಸಿದ್ದಾರೆ.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

45 mins ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

2 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

3 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

7 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

8 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

14 hours ago