ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ.
ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ ತಂಡವನ್ನು ಪ್ರತಿನಿಧಿಸಿದ್ದರೆ, ಐಪಿಎಲ್ ನಲ್ಲಿ ಡೆಲ್ಲಿ, ಪಂಜಾಬ್ ಕಿಂಗ್ಸ್ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೇರಿದಂತೆ ಹಲವು ತಂಡಗಳ ಪರ ಬ್ಯಾಟ್ ಬೀಸಿದ್ದರು.
ಚೊಚ್ಚಲ ಟಿ-20 ವಿಶ್ವಕಪ್ ಟಿ-೨೦ ವಿಜೇತ ತಂಡದ ಸದಸ್ಯರಾಗಿರುವ ಉತ್ತಪ್ಪ ಉತ್ತಪ್ಪ 46 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 936 ರನ್ ಗಳಿಸಿದ್ದಾರೆ. 86 ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್ ಆಗಿದ್ದು, 6 ಬಾರಿ ಅರ್ಧಶತಕ ಗಡಿ ದಾಟಿದ್ದಾರೆ.
13 ಟಿ-20 ಪಂದ್ಯಗಳನ್ನು ಆಡಿರುವ ಉತ್ತಪ್ಪ 249 ರನ್ ಗಳಿಸಿದ್ದು ಒಂದು ಬಾರಿ ಮಾತ್ರ ಅರ್ಧಶತಕ ಗಳಿಸಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…