ಕ್ರೀಡೆ

ಸ್ಫೋಟಕ ಬ್ಯಾಟ್ಸ್ ಮನ್ ರಾಬಿನ್‌ ಉತ್ತಪ್ಪ ಕ್ರಿಕೆಟ್ ಗೆ ವಿದಾಯ

ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್‌ ಮನ್‌ ರಾಬಿನ್‌ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್‌ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ.

ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ ತಂಡವನ್ನು ಪ್ರತಿನಿಧಿಸಿದ್ದರೆ, ಐಪಿಎಲ್‌ ನಲ್ಲಿ ಡೆಲ್ಲಿ, ಪಂಜಾಬ್‌ ಕಿಂಗ್ಸ್‌ ಆರ್‌ ಸಿಬಿ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಿದಂತೆ ಹಲವು ತಂಡಗಳ ಪರ ಬ್ಯಾಟ್‌ ಬೀಸಿದ್ದರು.

ಚೊಚ್ಚಲ ಟಿ-20 ವಿಶ್ವಕಪ್‌ ಟಿ-೨೦ ವಿಜೇತ ತಂಡದ ಸದಸ್ಯರಾಗಿರುವ ಉತ್ತಪ್ಪ ಉತ್ತಪ್ಪ 46 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 936 ರನ್‌ ಗಳಿಸಿದ್ದಾರೆ. 86 ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್‌ ಆಗಿದ್ದು, 6 ಬಾರಿ ಅರ್ಧಶತಕ ಗಡಿ ದಾಟಿದ್ದಾರೆ.

13 ಟಿ-20 ಪಂದ್ಯಗಳನ್ನು ಆಡಿರುವ ಉತ್ತಪ್ಪ 249 ರನ್‌ ಗಳಿಸಿದ್ದು ಒಂದು ಬಾರಿ ಮಾತ್ರ ಅರ್ಧಶತಕ ಗಳಿಸಿದ್ದಾರೆ.

andolanait

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

5 hours ago