ನವದೆಹಲಿ: 17ನೇ ಆವೃತ್ತಿಯ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ದಶಕಗಳ ಕಪ್ ಬರ ನೀಗಿಸಿದ ಭಾರತ ತಂಡಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಮಾಡಿರುವ ರಾಗಾ, ಟೂರ್ನಮೆಂಟ್ನಾದ್ಯಂತ ಅದ್ಭುತವಾದ ವಿಶ್ವಕಪ್ ವಿಜಯ ಮತ್ತು ಅದ್ಭುತ ಪ್ರದರ್ಶನಕ್ಕಾಗಿ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು!
ಸೂರ್ಯ, ಎಂತಹ ಅದ್ಭುತ ಕ್ಯಾಚ್! ರೋಹಿತ್, ಈ ಗೆಲುವು ನಿಮ್ಮ ನಾಯಕತ್ವಕ್ಕೆ ಸಾಕ್ಷಿ. ರಾಹುಲ್, ಟೀಮ್ ಇಂಡಿಯಾ ನಿಮ್ಮ ಮಾರ್ಗದರ್ಶನವನ್ನು ಕಳೆದುಕೊಳ್ಳುತ್ತದೆ ಎಂದು ನನಗೆ ತಿಳಿದಿದೆ. ಅದ್ಭುತವಾದ ಮೆನ್ ಇನ್ ಬ್ಲೂ ನಮ್ಮ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ ವಿರಾಟ್ ಕೊಹ್ಲಿ ನಿವೃತ್ತಿ ಬಗ್ಗೆಯೋ ಫೊಸ್ಟ್ ಮಾಡಿರುವ ರಾಗಾ, ನಿಮ್ಮ ಅತ್ಯದ್ಬುತವಾದ ಟಿ20 ವೃತ್ತಿ ಜೀವನಕ್ಕೆ ಅಭಿನಂದನೆಗಳು. ನೀವು ನಿಜವಾಗಿಯೂ ಭವ್ಯವಾದ ಶೈಲಿಯಲ್ಲಿ ಸೈನ್ ಆಫ್ ಮಾಡುತ್ತಿದ್ದೀರಿ ಎಂದು ವಿರಾಟ್ಗೆ ಶುಭ ಕೋರಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…