ಕ್ರೀಡೆ

Ranji Trophy 2023 : 2ನೇ ಬಾರಿಗೆ ಪ್ರಶಸ್ತಿ ಗೆದ್ದ ಸೌರಾಷ್ಟ್ರ

Ranji Trophy 2023: ಜಯದೇವ್ ಉನದ್ಕಟ್ ನೇತೃತ್ವದ ಸೌರಾಷ್ಟ್ರ ತಂಡ ಈ ಆವೃತ್ತಿಯ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು 9 ವಿಕೆಟ್​ಗಳಿಂದ ಸೋಲಿಸುವುದರೊಂದಿಗೆ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ.

ಜಯದೇವ್ ಉನದ್ಕಟ್ ನೇತೃತ್ವದ ಸೌರಾಷ್ಟ್ರ ತಂಡ ಈ ಆವೃತ್ತಿಯ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು 9 ವಿಕೆಟ್​ಗಳಿಂದ ಸೋಲಿಸುವುದರೊಂದಿಗೆ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ. ಇದರೊಂದಿಗೆ ಸುಮಾರು 3 ದಶಕಗಳ ನಂತರ ರಣಜಿ ಟ್ರೋಫಿ ಗೆಲ್ಲುವ ಬಂಗಾಳದ ಕನಸನ್ನು ಸೌರಾಷ್ಟ್ರ ಭಗ್ನಗೊಳಿಸಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗದಲ್ಲೂ ಶ್ರೇಷ್ಠ ಪ್ರದರ್ಶನ ನೀಡಿದ ಸೌರಾಷ್ಟ್ರ ತಂಡ ಬಂಗಾಳದ ಮೇಲೆ ಆರಂಭದಿಂದಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿತು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

12 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

12 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

12 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

12 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

12 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 hours ago