ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಕುರಿತು ಇಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರತನ್ ಟಾಟಾ, ಯಾವುದೇ ಆಟಗಾರರಿಗೆ ದಂಡ ಅಥವಾ ಬಹುಮಾನದ ಬಗ್ಗೆ ಐಸಿಸಿ ಅಥವಾ ಯಾವುದೇ ಕ್ರಿಕೆಟ್ ಪ್ಯಾಕಲ್ಟಿಗೆ ಯಾವುದೇ ಸಲಹೆಗಳನ್ನು ನೀಡಿಲ್ಲ. ನನಗೂ ಕ್ರಿಕೆಟ್ಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬರದ ಹೊರತು ಅಂತಹ ವಾಟ್ಸಾಪ್ ಫಾರ್ವರ್ಡ್ಗಳು ಮತ್ತು ವೀಡಿಯೊಗಳನ್ನು ದಯವಿಟ್ಟು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…