ಕ್ರೀಡೆ

ರಣಜಿ ಟೂರ್ನಿಯಲ್ಲಿ ಆಡಲಿರುವ ರವೀಂದ್ರ ಜಡೇಜಾ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಆಲ್‌ರೌಂಡರ್‌ ಆಟಗಾರ ರವೀಂದ್ರ ಜಡೇಜಾ ಮುಂಬರುವ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಸೌರಾಷ್ಟ್ರ ತಂಡದಲ್ಲಿ ಆಡಲಿದ್ದಾರೆ ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಯದೇವ್‌ ಶಾ ತಿಳಿಸಿದ್ದಾರೆ.

ಇದೇ 23ರಂದು ಸೌರಾಷ್ಟ್ರ ತಂಡವು ದೆಹಲಿ ತಂಡದ ವಿರುದ್ಧ ಕಣಕ್ಕಿಳಿಯಲಿದ್ದು, ಜಡೇಜಾ ನೆಟ್ಸ್‌ ಅಭ್ಯಾಸದಲ್ಲಿ ತೊಡಗಿದ್ದಾರೆ. ಇದಕ್ಕೂ ಮುಂಚೆ 2023ರ ಜನವರಿಯಲ್ಲಿ ಕೊನೆಯ ಸಲ ರಣಜಿ ಪಂದ್ಯದಲ್ಲಿ ಆಡಿದ್ದರು.

ಈಚೆಗೆ ಆಸ್ಟ್ರೇಲಿಯಾದಲ್ಲಿ ಭಾರತ ತಂಡವು ಬಾರ್ಡರ್‌-ಗವಸ್ಕಾರ್‌ ಸರಣಿ ಸೋತ ನಂತರ ರಾಷ್ಟ್ರೀಯ ತಂಡದ ಆಟಗಾರರು ಬಿಡುವು ಇದ್ದಾಗ ದೇಶಿ ಕ್ರಿಕೆಟ್‌ನಲ್ಲಿ ಆಡಬೇಕು ಎಂದು ಬಿಸಿಸಿಐ ನಿಯಮ ರೂಪಿಸಿದೆ.

ಆಂದೋಲನ ಡೆಸ್ಕ್

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

2 hours ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

3 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

5 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago