ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಆಟಗಾರ ರವೀಂದ್ರ ಜಡೇಜಾ ಮುಂಬರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಸೌರಾಷ್ಟ್ರ ತಂಡದಲ್ಲಿ ಆಡಲಿದ್ದಾರೆ ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಯದೇವ್ ಶಾ ತಿಳಿಸಿದ್ದಾರೆ.
ಇದೇ 23ರಂದು ಸೌರಾಷ್ಟ್ರ ತಂಡವು ದೆಹಲಿ ತಂಡದ ವಿರುದ್ಧ ಕಣಕ್ಕಿಳಿಯಲಿದ್ದು, ಜಡೇಜಾ ನೆಟ್ಸ್ ಅಭ್ಯಾಸದಲ್ಲಿ ತೊಡಗಿದ್ದಾರೆ. ಇದಕ್ಕೂ ಮುಂಚೆ 2023ರ ಜನವರಿಯಲ್ಲಿ ಕೊನೆಯ ಸಲ ರಣಜಿ ಪಂದ್ಯದಲ್ಲಿ ಆಡಿದ್ದರು.
ಈಚೆಗೆ ಆಸ್ಟ್ರೇಲಿಯಾದಲ್ಲಿ ಭಾರತ ತಂಡವು ಬಾರ್ಡರ್-ಗವಸ್ಕಾರ್ ಸರಣಿ ಸೋತ ನಂತರ ರಾಷ್ಟ್ರೀಯ ತಂಡದ ಆಟಗಾರರು ಬಿಡುವು ಇದ್ದಾಗ ದೇಶಿ ಕ್ರಿಕೆಟ್ನಲ್ಲಿ ಆಡಬೇಕು ಎಂದು ಬಿಸಿಸಿಐ ನಿಯಮ ರೂಪಿಸಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…