ಇಂಡಿಯನ್ ಪ್ರೀಮಿಯರ್ ಲೀಗ್ನ 2025ರ ಆವೃತ್ತಿಯು ಮಾರ್ಚ್ನಲ್ಲಿ ಪ್ರಾರಂಭವಾಗಲಿದ್ದು ಮತ್ತು ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹವು ಹೆಚ್ಚಾಗುತ್ತಿದೆ.
ಸೀಸನ್ಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಣೆ ಮಾಡಿದೆ. ಸ್ಫೋಟಕ ಬ್ಯಾಟರ್ ರಜತ್ ಪಟಿದಾರ್ಗೆ ಕ್ಯಾಪ್ಟನ್ ಪಟ್ಟ ನೀಡಿದೆ.
ಈ ಮೂಲಕ ಭವಿಷ್ಯದಲ್ಲಿ ಪಾಟಿದಾರ್ ಆರ್ಸಿಬಿ ಪರ ಇನ್ನೂ ಕೆಲ ವರ್ಷಗಳ ಕಾಲ ಆಡುವ ಕಾರಣ ಯುವ ನಾಯಕತ್ವದ ಮೊರೆ ಹೋಗಿದೆ.
ಈ ಹಿನ್ನೆಲೆಯಲ್ಲಿ ರಜತ್ ಪಾಟಿದಾರ್ ಆರ್ಸಿಬಿ ತಂಡದ 8ನೇ ನಾಯಕನಾಗಿ ಆಯ್ಕೆಯಾಗಿದ್ದು, ಯುವ ಆಟಗಾರನ ಮೇಲೆ ಕಪ್ ಗೆಲ್ಲಿಸುವ ಮಹತ್ವದ ಜವಾಬ್ದಾರಿಯಿದೆ.
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್ಆರ್ ಮೊಹಮದ್ ಹುಸೇನ್ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…