rcb
ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ ಹಾಗೂ ಪ್ರಾರ್ಥನೆ ಕೊನೆಗೂ ಫಲಿಸಿದ್ದು, 18ನೇ ಪ್ರಯತ್ನದಲ್ಲಿ ಆರ್ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ.
ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.
ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ವಿಧಾನಸೌಧದರಿಂದ ಆರಂಭವಾಗಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಗಳಿವೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…