ಕ್ರೀಡೆ

ನಿವೃತ್ತಿ ಸದ್ಯಕ್ಕಿಲ್ಲ: ವಿರಾಟ್‌ ಕೊಹ್ಲಿ

ಬೆಂಗಳೂರು: ನಾನು ಕ್ರಿಕೆಟ್‌ ಆಟವನ್ನು ಬಹಳ ಪ್ರೀತಿಸುತ್ತೇನೆ. ನನ್ನಲ್ಲಿನ ಸ್ಪರ್ಧಾತ್ಮಕ ಪ್ರವೃತ್ತಿ ಜೀವಂತ ಇರುವವರೆಗೂ ನಿವೃತ್ತಿ ಘೋಷಿಸುವುದಿಲ್ಲ ಎಂದು ಭಾರತದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ನಾನು ಕ್ರಿಕೆಟ್‌ ಆಟವನ್ನು ಆನಂದಿಸುತ್ತಿದ್ದು, ನನ್ನ ಆತ್ಮತೃಪ್ತಿಗಾಗಿ ಇನ್ನಷ್ಟು ಕಾಲ ಕ್ರಿಕೆಟ್‌ ಅಡುತ್ತೇನೆ ಎಂದು ಹೇಳುವ ಮೂಲಕ ನಿವೃತ್ತಿಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ಮುಂದೆ ನಿವೃತ್ತಿಯಾದಾಗ ಏನು ಮಾಡುವಿರಿ ಎಂದು ಬಹಳ ಜನ ಕೇಳುತ್ತಾರೆ. ಅದರ ಬಗ್ಗೆ ನಾನು ಏನೂ ಯೋಜಿಸಿಲ್ಲ. ನಾನು ಯಾವಾಗಲೂ ಹೃದಯದ ಮಾತನ್ನು ಕೇಳುತ್ತೇನೆ. ನೆಮ್ಮದಿಗೆ ಬೇಕಾಗುವಷ್ಟು ಹಣ ಗಳಿಸುತ್ತೇನೆ. ಅದಕ್ಕಾಗಿ ಮೌಲ್ಯಗಳನ್ನು ಬಿಡುವುದಿಲ್ಲ ಎಂದರು.

ನಾನು ವೃತ್ತಿ ಜೀವನದ ವಿಭಿನ್ನ ಹಂತದಲ್ಲಿ ಇದ್ದೇನೆ. 20ರ ವಯಸ್ಸಿನಲ್ಲಿ ನೀವು ಮಾಡಬಹುದಾದಷ್ಟು ಕೆಲಸಗಳನ್ನು ನಿಮ್ಮ 30ರ ವಯಸ್ಸಿನಲ್ಲಿ ಮಾಡಲು ಸಾಧ್ಯವಿಲ್ಲ. ಶಕ್ತಿ ಮೀರಿ ಪ್ರದರ್ಶನ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಟಿ20 ವಿಶ್ವಕಪ್‌ ಗೆದ್ದ ಬಳಿಕ ಚುಟುಕು ಕ್ರಿಕೆಟ್‌ಗೆ ವಿರಾಟ್‌ ನಿವೃತ್ತಿ ಘೋಷಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

1 hour ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

1 hour ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

1 hour ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

1 hour ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

1 hour ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

1 hour ago