ನವದೆಹಲಿ: ಕಾರು ಅಪಘಾತದ ನಂತರ ಭಾರತ ತಂಡದ ವಿಕೆಟ್ ಕೀಪರ್ ಕಂ ಬ್ಯಾಟರ್ ರಿಷಭ್ ಪಂತ್ ಅವರನ್ನು ವರ್ಷದ ಪುನರಾಗಮನ ವಿಭಾಗದಲ್ಲಿ ಲಾರಿಯಸ್ ವರ್ಲ್ಡ್ ಕಂಬ್ಯಾಕ್ ಪ್ರಶಸ್ತಿ-2025ಕ್ಕೆ ನಾಮನಿರ್ದೇಶನ ಮಾಡಲಾಗಿದೆ.
2022ರ ಡಿಸೆಂಬರ್ 30 ರಂದು ದೆಹಲಿಯಿಂದ ತಮ್ಮ ಊರಿಗೆ ಹೋಗುವಾಗ ಪಂತ್ ಭೀಕರ ಅಪಘಾತಕ್ಕೆ ಒಳಗಾಗಿದ್ದರು.
ಅವರ ಮೊಣಕಾಲಿನಲ್ಲಿ ಮೂರು ಅಸ್ಥಿರಜ್ಜುಗಳನ್ನು ಪುನರ್ನಿರ್ಮಿಸಲು ಶಸ್ತ್ರ ಚಿಕಿತ್ಸೆಗಳು ನಡೆದ ನಂತರ, ಬೆಂಗಳೂರಿನ ಅಂತರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇತರಿಸಿಕೊಂಡಿದ್ದರು.
ನಂತರ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಪುನರಾಗಮನ ಮಾಡಿದ್ದರು. ಆದಾದ ಬಳಿಕ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕ ಗಳಿಸುವ ಮೂಲಕ ಭಾರತ ತಂಡ ಗೆಲುವಿನಲ್ಲಿ ಪ್ರಮಖ ಪಾತ್ರವಹಿಸಿದ್ದರು.
ಲಾರಿಯಸ್ ವರ್ಲ್ಡ್ ಸ್ಪೋರ್ಟ್ಸ್ ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್ 21 ರಂದು ಮ್ಯಾಡ್ರಿಡ್ನಲ್ಲಿ ನಡೆಯಲಿದೆ.
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…