ಕ್ರೀಡೆ

ಲಾರಿಯಸ್‌ ವರ್ಲ್ಡ್‌ ಕಂಬ್ಯಾಕ್‌ ಪ್ರಶಸ್ತಿಗೆ ರಿಷಭ್‌ ನಾಮನಿರ್ದೇಶನ

ನವದೆಹಲಿ: ಕಾರು ಅಪಘಾತದ ನಂತರ ಭಾರತ ತಂಡದ ವಿಕೆಟ್‌ ಕೀಪರ್‌ ಕಂ ಬ್ಯಾಟರ್‌ ರಿಷಭ್‌ ಪಂತ್‌ ಅವರನ್ನು ವರ್ಷದ ಪುನರಾಗಮನ ವಿಭಾಗದಲ್ಲಿ ಲಾರಿಯಸ್‌ ವರ್ಲ್ಡ್‌ ಕಂಬ್ಯಾಕ್‌ ಪ್ರಶಸ್ತಿ-2025ಕ್ಕೆ ನಾಮನಿರ್ದೇಶನ ಮಾಡಲಾಗಿದೆ.

2022ರ ಡಿಸೆಂಬರ್‌ 30 ರಂದು ದೆಹಲಿಯಿಂದ ತಮ್ಮ ಊರಿಗೆ ಹೋಗುವಾಗ ಪಂತ್‌ ಭೀಕರ ಅಪಘಾತಕ್ಕೆ ಒಳಗಾಗಿದ್ದರು.

ಅವರ ಮೊಣಕಾಲಿನಲ್ಲಿ ಮೂರು ಅಸ್ಥಿರಜ್ಜುಗಳನ್ನು ಪುನರ್‌ನಿರ್ಮಿಸಲು ಶಸ್ತ್ರ ಚಿಕಿತ್ಸೆಗಳು ನಡೆದ ನಂತರ, ಬೆಂಗಳೂರಿನ ಅಂತರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ಚೇತರಿಸಿಕೊಂಡಿದ್ದರು.

ನಂತರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರವಾಗಿ ಪುನರಾಗಮನ ಮಾಡಿದ್ದರು. ಆದಾದ ಬಳಿಕ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಶತಕ ಗಳಿಸುವ ಮೂಲಕ ಭಾರತ ತಂಡ ಗೆಲುವಿನಲ್ಲಿ ಪ್ರಮಖ ಪಾತ್ರವಹಿಸಿದ್ದರು.

ಲಾರಿಯಸ್‌ ವರ್ಲ್ಡ್‌ ಸ್ಪೋರ್ಟ್ಸ್‌ ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್‌ 21 ರಂದು ಮ್ಯಾಡ್ರಿಡ್‌ನಲ್ಲಿ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

35 mins ago

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…

59 mins ago

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

2 hours ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

2 hours ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

3 hours ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

3 hours ago