ಮುಂಬೈ: ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಟೀಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ನಿಂದ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಐದು ದಿನಗಳ ಕಾಲ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರಿಷಬ್ ಪಂತ್ ಅವರನ್ನು ಈಗ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದ್ದು ಸದ್ಯ ಇದಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ.
ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಕ್ರಿಕೆಟ್ ಸಂಸ್ಥೆಯ ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. ಅಲ್ಲದೆ ಪಂತ್ಗೆ ಮಂಬೈನ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂಬ ಬಗ್ಗೆ ಮತ್ತಷ್ಟು ಮಾಹಿತಿಗಳು ಬರಬೇಕಾಗಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…