ಮುಂಬೈ: ಇದೇ 23 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ನಡುವಿನ ರಣಜಿ ಪಂದ್ಯದಲ್ಲಿ ಮುಂಬೈ ತಂಡದ ಪರವಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಆಡಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿ, ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿ ರೋಹಿತ್ ಶರ್ಮಾ ಫಾರ್ಮ್ ಕೊರತೆ ಅನುಭವಿಸಿದರು.
ಮುಂಬರುವ ಚಾಂಪಿಯನ್ಸ್ ಟ್ರೋಫಿಯ ದೃಷ್ಠಿಕೋನದಿಂದ ಮತ್ತೆ ಫಾರ್ಮ್ ಕಂಡುಕೊಳ್ಳಲು ರೋಹಿತ್ ಶರ್ಮಾ ರಣಜಿ ಪಂದ್ಯದಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಒಪ್ಪಂದಕ್ಕೆ ಒಳಪಟ್ಟಿರುವ ಎಲ್ಲ ಆಟಗಾರರು ದೇಶಿಯ ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಇತ್ತೀಚಿಗೆ ತಿಳಿಸಿದೆ.
ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರದಿಕ್ ತಮೋರ್, ಆಕಾಶ್ ಆನಂದ್, ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶು ಸಿಂಗ್, ಶಾರ್ದೂಲ್ ಠಾಕೂರ್.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…