ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ 2025: ಟೀಂ ಇಂಡಿಯಾಗೆ ರೋಹಿತ್‌ ಸಾರಥಿ

ಮುಂಬೈ: ಮುಂಬರುವ ಚಾಂಪಿಯನ್ಸ್‌ ಟ್ರೋಫಿ ಹಾಗೂ ಇಂಗ್ಲೆಂಡ್‌ ನಡುವಿನ ಏಕದಿನ ಕ್ರಿಕೆಟ್‌ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.

ನಿರೀಕ್ಷೆಯಂತೆ ರೋಹಿತ್‌ ಶರ್ಮಾ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್‌ ಗಿಲ್‌ಗೆ ಉಪನಾಯಕನ ಹೊಣೆ ನೀಡಲಾಗಿದೆ.

ಚಾಂಪಿಯನ್ಸ್‌ ಟ್ರೋಫಿಯು ಫೆ.19ರಿಂದ ಆರಂಭವಾಗಿ ಮಾರ್ಚ್‌ 9 ರವರೆಗೆ ನಡೆಯಲಿದೆ.

ಈ ಬಾರಿಯ ಚಾಂಪಿಯನ್ಸ್‌ ಟ್ರೋಫಿಗೆ ಪಾಕಿಸ್ತಾನ ಅತಿಥ್ಯವಹಿಸಿದ್ದು, ಭಾರತ ತನ್ನ ಎಲ್ಲಾ ಪಂದ್ಯವನ್ನು ದುಬೈನಲ್ಲಿ ಆಡಲಿದೆ.

ಭಾರತ ತಂಡ: ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌ (ಉಪ ನಾಯಕ), ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ.ಎಲ್‌. ರಾಹುಲ್‌, ಹಾರದಿಕ್‌ ಪಾಂಡ್ಯ, ಅಕ್ಸರ್‌ ಪಟೇಲ್‌, ವಾಷಿಂಗ್ಟನ್‌ ಸುಂದರ್‌, ಕುಲದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಅರ್ಷದೀಪ್‌ ಸಿಂಗ್‌, ಯಶಸ್ವಿ ಜೈಸ್ವಾಲ್‌, ರವೀಂದ್ರ ಜಡೇಜಾ, ರಿಷಭ್‌ ಪಂತ್‌.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…

48 mins ago

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

4 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

4 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

5 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

7 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

8 hours ago