ಕ್ರೀಡೆ

RSWS 2022 final ನಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ

ಮುಂಬೈ : ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಲೆಜೆಂಡ್ಸ್ ಲೀಗ್ (RSWS 2022 final) ಕ್ರಿಕೆಟ್ ನಲ್ಲಿ ಭಾರತವು ಶ್ರೀಲಂಕಾ ವಿರುದ್ಧ ಜಯಗಳಿಸಿದೆ.

ಫೈನಲ್‍ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಭಾರತದ ನಮನ್ ಓಜಾ ಶತಕ ಸಿಡಿಸಿ ತಮ್ಮ ಅಬ್ಬರದಾಟ ಪ್ರದರ್ಶನದಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಬಾರಿಸಿತು. 196 ರನ್‍ಗಳ ಗುರಿ ಪಡೆದ ಶ್ರೀಲಂಕಾ ಲೆಜೆಂಡ್ಸ್ ಕನ್ನಡಿಗ ವಿನಯ್ ಕುಮಾರ್ ದಾಳಿಗೆ ನಲುಗಿ 162 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿದೆ.

ಶ್ರೀಲಂಕಾ ಪರ ಇಶಾನ್ ಜಯರತ್ನ ಅರ್ಧಶತಕ ಸಿಡಿಸಿದ್ದನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‌ಗಳು ಭಾರತದ ಲೆಜೆಂಡ್ಸ್ ಆಟಗಾರರ ಬೌಲಿಂಗೆ ಬೆದರಿದರು. ಪರಿಣಾಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 162 ರನ್‍ಗೆ ಆಲೌಟ್ ಆದರು. ಭಾರತದ ಪರ ವಿನಯ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರೆ, ಅಭಿಮನ್ಯು ಮಿಥುನ್ 2 ಮತ್ತು ಸ್ಟುವರ್ಟ್ ಬಿನ್ನಿ, ರಾಜೇಶ್ ಪವರ್, ರಾಹುಲ್ ಶರ್ಮಾ, ಯೂಸುಫ್ ಪಠಾಣ್ ತಲಾ 1 ವಿಕೆಟ್ ಬಡಿಸಿದರು

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago