ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಚ್ಚರಿಯಂಬಂತೆ ಇನುಂದೆ ಸ್ಪರ್ಧಾತಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.
ಸೈನಾ ನೆಹ್ವಾಲ್ ಅವರು ಕಳೆದ 2023 ರಲ್ಲಿ. 2023ರ ಸಿಂಗಾಪುರ್ ಓಪನ್ ನಂತರ ಯಾವುದೇ ಸ್ಪರ್ಧಾತಕ ಪಂದ್ಯವಾಡಿಲ್ಲ. ಇದಕ್ಕೆ ಗಾಯದ ಸಮಸ್ಯೆಯೇ ಮುಖ್ಯ ಕಾರಣ ಎನ್ನಲಾಗಿದೆ.
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಆಟಕ್ಕೆ ಮರಳಲು ಸತತ ಪ್ರಯತ್ನ ಮಾಡಿದ್ದರು ಇದಾಗ್ಯೂ ಸಂಪೂರ್ಣ ಚೇತರಿಗೆ ಸಾಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷದ ಆರಂಭದಲ್ಲೇ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸೈನಾ ನೆಹ್ವಾಲ್, ತನ್ನ ದೇಹವು ಸ್ಪಂದಿಸುತ್ತಿಲ್ಲ. ಹೀಗಾಗಿ ಬ್ಯಾಡ್ಮಿಂಟನ್ನಲ್ಲಿ ಇನುಂದೆ ಮುಂದುವರೆಯಲು ಸಾಧ್ಯವಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿರುವ ಕಾರಣ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಎಂದು 35 ವರ್ಷದ ಸೈನಾ ನೆಹ್ವಾಲ್ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…