ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ನಲ್ಲಿ ಭಾರತದ ಸಂದೀಪ್ ಕುಮಾರ್ ಪುರುಷರ 10,000 ಮೀಟರ್ ನಡಿಗೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಭಾರತದ ಸಂದೀಪ್ 38 ನಿಮಿಷ 49 ಸೆಕೆಂಡುಗಳಲ್ಲಿ ಓಟ ಮುಗಿಸಿ ಮೂರನೇ ಸ್ಥಾನ ಪಡೆದರು. ಆಸ್ಟ್ರೇಲಿಯದ ಇವಾನ್ ಡನ್ಫಿ 38 ನಿಮಿಷ 36:37 ಸೆಕೆಂಡ್ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದು ಅಗ್ರಸ್ಥಾನ ಪಡೆದರು. ಮತ್ತೊಂದೆಡೆ, ಈ ದೂರವನ್ನು 38 ನಿಮಿಷ 42:33 ಸೆಕೆಂಡುಗಳಲ್ಲಿ ಕ್ರಮಿಸಿದ ಡೆಕ್ಲಾನ್ ಟಿಂಗೆ ಬೆಳ್ಳಿ ಪದಕ ಗೆದ್ದರು. ಈವೆಂಟ್ನಲ್ಲಿನ ಮತ್ತೊಬ್ಬ ಭಾರತೀಯ ಅಮಿತ್ ಖತ್ರಿ, ಸೀಸನ್ನ ಅತ್ಯುತ್ತಮ ಸಮಯ (43:04.97)ದೊಂದಿಗೆ ಒಂಬತ್ತನೇ ಸ್ಥಾನ ಪಡೆದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…