ಬರ್ಮಿಂಗ್ಹ್ಯಾಮ್: ಕಾಮನ್ವೆಲ್ತ್ ನಲ್ಲಿ ಭಾರತದ ಸಂದೀಪ್ ಕುಮಾರ್ ಪುರುಷರ 10,000 ಮೀಟರ್ ನಡಿಗೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಭಾರತದ ಸಂದೀಪ್ 38 ನಿಮಿಷ 49 ಸೆಕೆಂಡುಗಳಲ್ಲಿ ಓಟ ಮುಗಿಸಿ ಮೂರನೇ ಸ್ಥಾನ ಪಡೆದರು. ಆಸ್ಟ್ರೇಲಿಯದ ಇವಾನ್ ಡನ್ಫಿ 38 ನಿಮಿಷ 36:37 ಸೆಕೆಂಡ್ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದು ಅಗ್ರಸ್ಥಾನ ಪಡೆದರು. ಮತ್ತೊಂದೆಡೆ, ಈ ದೂರವನ್ನು 38 ನಿಮಿಷ 42:33 ಸೆಕೆಂಡುಗಳಲ್ಲಿ ಕ್ರಮಿಸಿದ ಡೆಕ್ಲಾನ್ ಟಿಂಗೆ ಬೆಳ್ಳಿ ಪದಕ ಗೆದ್ದರು. ಈವೆಂಟ್ನಲ್ಲಿನ ಮತ್ತೊಬ್ಬ ಭಾರತೀಯ ಅಮಿತ್ ಖತ್ರಿ, ಸೀಸನ್ನ ಅತ್ಯುತ್ತಮ ಸಮಯ (43:04.97)ದೊಂದಿಗೆ ಒಂಬತ್ತನೇ ಸ್ಥಾನ ಪಡೆದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…