ಕ್ರೀಡೆ

ಕಾಮನ್‌ವೆಲ್ತ್‌ : 10,000 ಮೀಟರ್ ನಡಿಗೆಯಲ್ಲಿ ಕಂಚಿನ ಪದಕ ಗೆದ್ದ ಸಂದೀಪ್ ಕುಮಾರ್

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್‌ ನಲ್ಲಿ ಭಾರತದ ಸಂದೀಪ್ ಕುಮಾರ್ ಪುರುಷರ 10,000 ಮೀಟರ್ ನಡಿಗೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಭಾರತದ ಸಂದೀಪ್ 38 ನಿಮಿಷ 49 ಸೆಕೆಂಡುಗಳಲ್ಲಿ ಓಟ ಮುಗಿಸಿ ಮೂರನೇ ಸ್ಥಾನ ಪಡೆದರು. ಆಸ್ಟ್ರೇಲಿಯದ ಇವಾನ್ ಡನ್ಫಿ 38 ನಿಮಿಷ 36:37 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ಗೆದ್ದು ಅಗ್ರಸ್ಥಾನ ಪಡೆದರು. ಮತ್ತೊಂದೆಡೆ, ಈ ದೂರವನ್ನು 38 ನಿಮಿಷ 42:33 ಸೆಕೆಂಡುಗಳಲ್ಲಿ ಕ್ರಮಿಸಿದ ಡೆಕ್ಲಾನ್ ಟಿಂಗೆ ಬೆಳ್ಳಿ ಪದಕ ಗೆದ್ದರು. ಈವೆಂಟ್‌ನಲ್ಲಿನ ಮತ್ತೊಬ್ಬ ಭಾರತೀಯ ಅಮಿತ್ ಖತ್ರಿ, ಸೀಸನ್​ನ ಅತ್ಯುತ್ತಮ ಸಮಯ (43:04.97)ದೊಂದಿಗೆ ಒಂಬತ್ತನೇ ಸ್ಥಾನ ಪಡೆದರು.

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

4 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

4 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

4 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

4 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

4 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

4 hours ago