ಬಾರ್ಬಡೋಸ್ (ವೆಸ್ಟ್ ಇಂಡೀಸ್): ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಪಂದ್ಯ ಗೆದ್ದ ವೆಸ್ಟ್ ಇಂಡೀಸ್ ಏಕದಿನ ಸರಣಿಯನ್ನು 1-1 ಸಮಬಲ ಕಾಯ್ದುಕೊಂಡಿದೆ.
ಶನಿವಾರ ಇಲ್ಲಿನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಭಾರತ ನೀಡಿದ್ದ ಕೇವಲ 182 ರನ್ ಗುರಿ ಹಿಂಬಾಲಿಸಿದ ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್ಮನ್ಗಳು ಭಾರತೀಯ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದರು. ಮುಂಚೂಣಿಯಲ್ಲಿ ನಿಂತು ಬ್ಯಾಟ್ ಮಾಡಿದ ನಾಯಕ ಶೇಯ್ ಹೋಪ್ 80 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎರಡು ಬೌಂಡರಿ ಗಳೊಂದಿಗೆ ಅಜೇಯ 63 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಸಾಥ್ ನೀಡಿದ ಕೀಸಿ ಕಾರ್ಟಿ ಅಜೇಯ 45 ರನ್ ಗಳಿಸಿದರು.
ಭಾರತ: 40.5 ಓವರ್ಗಳಿಗೆ 181-10 (ಇಶಾನ್ ಕಿಶನ್ 55, ಶುಭಮನ್ ಗಿಲ್ 34, ಸೂರ್ಯಕುಮಾರ್ ಯಾದವ್ 24; ಗುಡಕೇಶ್ ಮೋಥಿ 36ಕ್ಕೆ 3, ರೊಮಾರಿಯೊ ಶೆಫರ್ಡ್ 37ಕ್ಕೆ 3
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…