ಓಂ ರಾವುತ್ ನಿರ್ದೇಶನದ ಚಿತ್ರ ಆದಿಪುರುಷ ಸಿನಿಮಾ ನಕಾರಾತ್ಮಕ ಕಾರಣಗಳಿಗಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ರಾಮಾಯಣ ಮಹಾಕಾವ್ಯವನ್ನು ಆಧರಿಸಿದ್ದಾಗಿದೆ.
ಸಿನಿಮಾವು ಅನೇಕ ಧಾರ್ಮಿಕ ಗುಂಪುಗಳು, ವೀಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಎಫ್ಎಕ್ಸ್, ಪಾತ್ರಗಳ ಚಿತ್ರಣ ಮತ್ತು ಸಂಭಾಷಣೆಗಳಿಗಾಗಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಹಿನ್ನಡೆಗಳ ನಡುವೆ, ಆದಿಪುರುಷ ಚಿತ್ರವು ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ರೂಪದಲ್ಲಿ ಮತ್ತೊಬ್ಬ ವಿಮರ್ಶಕನನ್ನು ಪಡೆದಿದೆ. ಸೆಹ್ವಾಗ್ ಕೂಡ ಇದೀಗ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…