ಓಂ ರಾವುತ್ ನಿರ್ದೇಶನದ ಚಿತ್ರ ಆದಿಪುರುಷ ಸಿನಿಮಾ ನಕಾರಾತ್ಮಕ ಕಾರಣಗಳಿಗಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ರಾಮಾಯಣ ಮಹಾಕಾವ್ಯವನ್ನು ಆಧರಿಸಿದ್ದಾಗಿದೆ.
ಸಿನಿಮಾವು ಅನೇಕ ಧಾರ್ಮಿಕ ಗುಂಪುಗಳು, ವೀಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಎಫ್ಎಕ್ಸ್, ಪಾತ್ರಗಳ ಚಿತ್ರಣ ಮತ್ತು ಸಂಭಾಷಣೆಗಳಿಗಾಗಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಹಿನ್ನಡೆಗಳ ನಡುವೆ, ಆದಿಪುರುಷ ಚಿತ್ರವು ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ರೂಪದಲ್ಲಿ ಮತ್ತೊಬ್ಬ ವಿಮರ್ಶಕನನ್ನು ಪಡೆದಿದೆ. ಸೆಹ್ವಾಗ್ ಕೂಡ ಇದೀಗ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…