ಕ್ರೀಡೆ

ಸೆಮಿಸ್‌ ಕದನ‌ : ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಭಾರತ

ಮುಂಬೈ : ಏಕದಿನ ವಿಶ್ವಕಪ್‌ ಟೂರ್ನಿ ಅಂತಿಮ ಘಟ್ಟ ತಲುಪಿದ್ದು, ಇಂದು(ಬುಧವಾರ) ಮೊದಲ ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ರೋಚಕ ಹಣಾಹಣಿಗೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಸಾಕ್ಷಿಯಾಗಲಿದೆ.

ಮೊದಲ ಸೆಮಿಸ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಬ್ಯಾಟಿಂಗ್‌ ಆಯ್ದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಹಿಂದೆ 2019ರ ಏಕದಿನ ವಿಶ್ವಕಪ್‌ನಲ್ಲಿ ಈ ತಂಡಗಳು ಮುಖಾಮುಖಿಯಾಗಿದ್ದು, ಭಾರತ ವಿರುದ್ಧ ನ್ಯೂಜಿಲ್ಯಾಂಡ್ ಗೆದ್ದು ಬೀಗಿತ್ತು. ಈ ಪಂದ್ಯ ಡಿಸೈಡರ್‌ ಆಗಿದ್ದು, ಹಿಂದಿನ ಸೋಲಿಗೆ ಭಾರತ ಸೇಡು ತೀರಿಸಕೊಳ್ಳಲಿದೆಯೆ ಎಂಬುದನ್ನು ಕಾದುನೋಡಬೇಕಿದೆ.‌

ಭಾರತ ಪ್ಲೇಯಿಂಗ್‌ 11 : ರೋಹಿತ್‌ ಶರ್ಮಾ, ವಿರಾಟ್‌ ಕೋಹ್ಲಿ, ಶುಭ್‌ಮನ್‌ ಗಿಲ್, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ ಯಾದವ್‌, ಕೆ.ಎಲ್‌,ರಾಹುಲ್‌, ರವೀಂದ್ರ ಜಡೇಜಾ, ಜಸ್ಪ್ರೀತ್‌ ಬುಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್‌.

ನ್ಯೂಜಿಲ್ಯಾಂಡ್ ಪ್ಲೇಯಿಂಗ್‌ 11 : ಡೆವೋನ್‌ ಕಾನ್ವೇ,ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌,ಡೇರಿಲ್‌ ಮಿಚೆಲ್‌,ಮಾರ್ಕ್‌ ಚಾಪ್ಮನ್‌,ಗ್ಲೆನ್‌ ಫಿಲಿಪ್ಸ್‌,ಟಾಮ್‌ ಲಾಥಮ್,ಮಿಚೆಲ್‌ ಸ್ಯಾಂಟ್ನರ್‌,ಟೀಮ್‌ ಸೌಥಿ,ಲಾಕಿ ಫರ್ಗುಸನ್‌,ಟ್ರೆಂಟ್‌ ಬೌಲ್ಟ್.

lokesh

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

8 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

45 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago