ಮುಂಬೈ : ಏಕದಿನ ವಿಶ್ವಕಪ್ ಟೂರ್ನಿ ಅಂತಿಮ ಘಟ್ಟ ತಲುಪಿದ್ದು, ಇಂದು(ಬುಧವಾರ) ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ರೋಚಕ ಹಣಾಹಣಿಗೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಮೊದಲ ಸೆಮಿಸ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಹಿಂದೆ 2019ರ ಏಕದಿನ ವಿಶ್ವಕಪ್ನಲ್ಲಿ ಈ ತಂಡಗಳು ಮುಖಾಮುಖಿಯಾಗಿದ್ದು, ಭಾರತ ವಿರುದ್ಧ ನ್ಯೂಜಿಲ್ಯಾಂಡ್ ಗೆದ್ದು ಬೀಗಿತ್ತು. ಈ ಪಂದ್ಯ ಡಿಸೈಡರ್ ಆಗಿದ್ದು, ಹಿಂದಿನ ಸೋಲಿಗೆ ಭಾರತ ಸೇಡು ತೀರಿಸಕೊಳ್ಳಲಿದೆಯೆ ಎಂಬುದನ್ನು ಕಾದುನೋಡಬೇಕಿದೆ.
ಭಾರತ ಪ್ಲೇಯಿಂಗ್ 11 : ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್,ರಾಹುಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11 : ಡೆವೋನ್ ಕಾನ್ವೇ,ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್,ಡೇರಿಲ್ ಮಿಚೆಲ್,ಮಾರ್ಕ್ ಚಾಪ್ಮನ್,ಗ್ಲೆನ್ ಫಿಲಿಪ್ಸ್,ಟಾಮ್ ಲಾಥಮ್,ಮಿಚೆಲ್ ಸ್ಯಾಂಟ್ನರ್,ಟೀಮ್ ಸೌಥಿ,ಲಾಕಿ ಫರ್ಗುಸನ್,ಟ್ರೆಂಟ್ ಬೌಲ್ಟ್.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…