ಮುಂಬೈ : ಏಕದಿನ ವಿಶ್ವಕಪ್ ಟೂರ್ನಿ ಅಂತಿಮ ಘಟ್ಟ ತಲುಪಿದ್ದು, ಇಂದು(ಬುಧವಾರ) ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ರೋಚಕ ಹಣಾಹಣಿಗೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಮೊದಲ ಸೆಮಿಸ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಹಿಂದೆ 2019ರ ಏಕದಿನ ವಿಶ್ವಕಪ್ನಲ್ಲಿ ಈ ತಂಡಗಳು ಮುಖಾಮುಖಿಯಾಗಿದ್ದು, ಭಾರತ ವಿರುದ್ಧ ನ್ಯೂಜಿಲ್ಯಾಂಡ್ ಗೆದ್ದು ಬೀಗಿತ್ತು. ಈ ಪಂದ್ಯ ಡಿಸೈಡರ್ ಆಗಿದ್ದು, ಹಿಂದಿನ ಸೋಲಿಗೆ ಭಾರತ ಸೇಡು ತೀರಿಸಕೊಳ್ಳಲಿದೆಯೆ ಎಂಬುದನ್ನು ಕಾದುನೋಡಬೇಕಿದೆ.
ಭಾರತ ಪ್ಲೇಯಿಂಗ್ 11 : ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್,ರಾಹುಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11 : ಡೆವೋನ್ ಕಾನ್ವೇ,ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್,ಡೇರಿಲ್ ಮಿಚೆಲ್,ಮಾರ್ಕ್ ಚಾಪ್ಮನ್,ಗ್ಲೆನ್ ಫಿಲಿಪ್ಸ್,ಟಾಮ್ ಲಾಥಮ್,ಮಿಚೆಲ್ ಸ್ಯಾಂಟ್ನರ್,ಟೀಮ್ ಸೌಥಿ,ಲಾಕಿ ಫರ್ಗುಸನ್,ಟ್ರೆಂಟ್ ಬೌಲ್ಟ್.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…