ಕ್ರೀಡೆ

ಅಭಿಮಾನಿಗಳಿಗೆ ಶಾಕ್‌ ನೀಡಿದ ಸೆರೆನಾ ವಿಲಿಯಮ್ಸ್ ದುಡುಕಿನ ನಿರ್ಧಾರ

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು.
ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ ಆಸ್ಟ್ರೇಲಿಯಾದ ಅಜ್ಲಾ ಟಾಮ್ಲಜಾviliನೊವಿಚ್ ವಿರುದ್ಧ ೭-೫, ೬-೭(೪), ೬-೧ರ ಅಂತರದಲ್ಲಿ ಪರಾಭವಗೊಳ್ಳುವ ಮೂಲಕ ತಮ್ಮ ಟೆನ್ನಿಸ್ ಪಯಣವನ್ನು ಅಂತ್ಯಗೊಳಿಸಿದರು.

ಸೆರೆನಾ ಸಾಗಿದ ಹಾದಿ…

* ೧೯೯೫ರಲ್ಲಿ ೧೪ನೇ ವಯಸ್ಸಿಗೆ ವೃತ್ತಿ ಜೀವನ ಆರಂಭ
* ೨೩ ಸಿಂಗಲ್ಸ್ ಗ್ರ್ಯಾನ್‌ಸ್ಲ್ಯಾಮ್ ಕಿರೀಟಗಳ ಒಡತಿ
* ಆಸ್ಟ್ರೇಲಿಯಾದ ಮಾರ್ಗರೇಟ್ ಕೋರ್ಟ್ (೨೪) ಬಳಿಕ
ಮಹಿಳಾ ಸಿಂಗಲ್ಸ್ ಗ್ರ್ಯಾನ್‌ಸ್ಲಾಮ್ ಅತಿ ಹೆಚ್ಚು ಪ್ರಶಸ್ತಿ
* ‘ಕೆರಿಯರ್ ಗ್ರ್ಯಾನ್‌ಸ್ಲ್ಯಾಮ್’ ಸಾಧನೆಯ ವಿಶ್ವದ ಮೊದಲ ಆಟಗಾರ್ತಿ
* ಏಳು ಬಾರಿ ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್
* ಆರು ಬಾರಿ ಅಮೆರಿಕನ್ ಓಪನ್ ಪ್ರಶಸ್ತಿ
* ಮೂರು ಸಲ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೧೯೯೯ರಲ್ಲಿ ಮೊದಲ ಗ್ರ್ಯಾನ್ಸ್ಲಾಮ್ (ಅಮೆರಿಕನ್ ಓಪನ್)
* ಅಲ್ಲಿಂದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಧಿಪತ್ಯ
* ಮಹಿಳಾ ಡಬಲ್ಸ್ ವಿಭಾಗದಲ್ಲಿ ೧೪ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೨೦೧೨ರ ಲಂಡನ್ ಒಲಿಂಪಿಕ್ಸ್ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ
* ಒಲಿಂಪಿಕ್ಸ್‌ನ ಮಹಿಳಾ ಡಬಲ್ಸ್‌ನಲ್ಲಿ ಮೂರು ಬಾರಿ ಸ್ವರ್ಣ ಪದಕ

ಗ್ರ್ಯಾನ್‌ಸ್ಲ್ಯಾಮ್ ಸಾಧನೆ (ಮಹಿಳಾ ಸಿಂಗಲ್ಸ್)
ಆಸ್ಟ್ರೇಲಿಯನ್ ಓಪನ್ (೨೦೦೩, ೨೦೦೫, ೨೦೦೭, ೨೦೦೯, ೨೦೧೦, ೨೦೧೫, ೨೦೧೭)
ಫ್ರೆಂಚ್ ಓಪನ್ (೨೦೦೨, ೨೦೧೩, ೨೦೧೫)
ವಿಂಬಲ್ಡನ್ (೨೦೦೨, ೨೦೦೩, ೨೦೦೯, ೨೦೧೦, ೨೦೧೨, ೨೦೧೫, ೨೦೧೬)
ಅಮೆರಿಕನ್ ಓಪನ್ (೧೯೯೯, ೨೦೦೨, ೨೦೦೮, ೨೦೧೨, ೨೦೧೩, ೨೦೧೪)

andolanait

Recent Posts

ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

1 hour ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

1 hour ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

3 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

3 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

3 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

3 hours ago