ಕ್ರೀಡೆ

ಅಭಿಮಾನಿಗಳಿಗೆ ಶಾಕ್‌ ನೀಡಿದ ಸೆರೆನಾ ವಿಲಿಯಮ್ಸ್ ದುಡುಕಿನ ನಿರ್ಧಾರ

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು.
ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ ಆಸ್ಟ್ರೇಲಿಯಾದ ಅಜ್ಲಾ ಟಾಮ್ಲಜಾviliನೊವಿಚ್ ವಿರುದ್ಧ ೭-೫, ೬-೭(೪), ೬-೧ರ ಅಂತರದಲ್ಲಿ ಪರಾಭವಗೊಳ್ಳುವ ಮೂಲಕ ತಮ್ಮ ಟೆನ್ನಿಸ್ ಪಯಣವನ್ನು ಅಂತ್ಯಗೊಳಿಸಿದರು.

ಸೆರೆನಾ ಸಾಗಿದ ಹಾದಿ…

* ೧೯೯೫ರಲ್ಲಿ ೧೪ನೇ ವಯಸ್ಸಿಗೆ ವೃತ್ತಿ ಜೀವನ ಆರಂಭ
* ೨೩ ಸಿಂಗಲ್ಸ್ ಗ್ರ್ಯಾನ್‌ಸ್ಲ್ಯಾಮ್ ಕಿರೀಟಗಳ ಒಡತಿ
* ಆಸ್ಟ್ರೇಲಿಯಾದ ಮಾರ್ಗರೇಟ್ ಕೋರ್ಟ್ (೨೪) ಬಳಿಕ
ಮಹಿಳಾ ಸಿಂಗಲ್ಸ್ ಗ್ರ್ಯಾನ್‌ಸ್ಲಾಮ್ ಅತಿ ಹೆಚ್ಚು ಪ್ರಶಸ್ತಿ
* ‘ಕೆರಿಯರ್ ಗ್ರ್ಯಾನ್‌ಸ್ಲ್ಯಾಮ್’ ಸಾಧನೆಯ ವಿಶ್ವದ ಮೊದಲ ಆಟಗಾರ್ತಿ
* ಏಳು ಬಾರಿ ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್
* ಆರು ಬಾರಿ ಅಮೆರಿಕನ್ ಓಪನ್ ಪ್ರಶಸ್ತಿ
* ಮೂರು ಸಲ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೧೯೯೯ರಲ್ಲಿ ಮೊದಲ ಗ್ರ್ಯಾನ್ಸ್ಲಾಮ್ (ಅಮೆರಿಕನ್ ಓಪನ್)
* ಅಲ್ಲಿಂದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಧಿಪತ್ಯ
* ಮಹಿಳಾ ಡಬಲ್ಸ್ ವಿಭಾಗದಲ್ಲಿ ೧೪ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೨೦೧೨ರ ಲಂಡನ್ ಒಲಿಂಪಿಕ್ಸ್ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ
* ಒಲಿಂಪಿಕ್ಸ್‌ನ ಮಹಿಳಾ ಡಬಲ್ಸ್‌ನಲ್ಲಿ ಮೂರು ಬಾರಿ ಸ್ವರ್ಣ ಪದಕ

ಗ್ರ್ಯಾನ್‌ಸ್ಲ್ಯಾಮ್ ಸಾಧನೆ (ಮಹಿಳಾ ಸಿಂಗಲ್ಸ್)
ಆಸ್ಟ್ರೇಲಿಯನ್ ಓಪನ್ (೨೦೦೩, ೨೦೦೫, ೨೦೦೭, ೨೦೦೯, ೨೦೧೦, ೨೦೧೫, ೨೦೧೭)
ಫ್ರೆಂಚ್ ಓಪನ್ (೨೦೦೨, ೨೦೧೩, ೨೦೧೫)
ವಿಂಬಲ್ಡನ್ (೨೦೦೨, ೨೦೦೩, ೨೦೦೯, ೨೦೧೦, ೨೦೧೨, ೨೦೧೫, ೨೦೧೬)
ಅಮೆರಿಕನ್ ಓಪನ್ (೧೯೯೯, ೨೦೦೨, ೨೦೦೮, ೨೦೧೨, ೨೦೧೩, ೨೦೧೪)

andolanait

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

39 mins ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

4 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

5 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

5 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

5 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

5 hours ago