ಕ್ರೀಡೆ

ಅಭಿಮಾನಿಗಳಿಗೆ ಶಾಕ್‌ ನೀಡಿದ ಸೆರೆನಾ ವಿಲಿಯಮ್ಸ್ ದುಡುಕಿನ ನಿರ್ಧಾರ

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು.
ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ ಆಸ್ಟ್ರೇಲಿಯಾದ ಅಜ್ಲಾ ಟಾಮ್ಲಜಾviliನೊವಿಚ್ ವಿರುದ್ಧ ೭-೫, ೬-೭(೪), ೬-೧ರ ಅಂತರದಲ್ಲಿ ಪರಾಭವಗೊಳ್ಳುವ ಮೂಲಕ ತಮ್ಮ ಟೆನ್ನಿಸ್ ಪಯಣವನ್ನು ಅಂತ್ಯಗೊಳಿಸಿದರು.

ಸೆರೆನಾ ಸಾಗಿದ ಹಾದಿ…

* ೧೯೯೫ರಲ್ಲಿ ೧೪ನೇ ವಯಸ್ಸಿಗೆ ವೃತ್ತಿ ಜೀವನ ಆರಂಭ
* ೨೩ ಸಿಂಗಲ್ಸ್ ಗ್ರ್ಯಾನ್‌ಸ್ಲ್ಯಾಮ್ ಕಿರೀಟಗಳ ಒಡತಿ
* ಆಸ್ಟ್ರೇಲಿಯಾದ ಮಾರ್ಗರೇಟ್ ಕೋರ್ಟ್ (೨೪) ಬಳಿಕ
ಮಹಿಳಾ ಸಿಂಗಲ್ಸ್ ಗ್ರ್ಯಾನ್‌ಸ್ಲಾಮ್ ಅತಿ ಹೆಚ್ಚು ಪ್ರಶಸ್ತಿ
* ‘ಕೆರಿಯರ್ ಗ್ರ್ಯಾನ್‌ಸ್ಲ್ಯಾಮ್’ ಸಾಧನೆಯ ವಿಶ್ವದ ಮೊದಲ ಆಟಗಾರ್ತಿ
* ಏಳು ಬಾರಿ ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್
* ಆರು ಬಾರಿ ಅಮೆರಿಕನ್ ಓಪನ್ ಪ್ರಶಸ್ತಿ
* ಮೂರು ಸಲ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೧೯೯೯ರಲ್ಲಿ ಮೊದಲ ಗ್ರ್ಯಾನ್ಸ್ಲಾಮ್ (ಅಮೆರಿಕನ್ ಓಪನ್)
* ಅಲ್ಲಿಂದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಧಿಪತ್ಯ
* ಮಹಿಳಾ ಡಬಲ್ಸ್ ವಿಭಾಗದಲ್ಲಿ ೧೪ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೨೦೧೨ರ ಲಂಡನ್ ಒಲಿಂಪಿಕ್ಸ್ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ
* ಒಲಿಂಪಿಕ್ಸ್‌ನ ಮಹಿಳಾ ಡಬಲ್ಸ್‌ನಲ್ಲಿ ಮೂರು ಬಾರಿ ಸ್ವರ್ಣ ಪದಕ

ಗ್ರ್ಯಾನ್‌ಸ್ಲ್ಯಾಮ್ ಸಾಧನೆ (ಮಹಿಳಾ ಸಿಂಗಲ್ಸ್)
ಆಸ್ಟ್ರೇಲಿಯನ್ ಓಪನ್ (೨೦೦೩, ೨೦೦೫, ೨೦೦೭, ೨೦೦೯, ೨೦೧೦, ೨೦೧೫, ೨೦೧೭)
ಫ್ರೆಂಚ್ ಓಪನ್ (೨೦೦೨, ೨೦೧೩, ೨೦೧೫)
ವಿಂಬಲ್ಡನ್ (೨೦೦೨, ೨೦೦೩, ೨೦೦೯, ೨೦೧೦, ೨೦೧೨, ೨೦೧೫, ೨೦೧೬)
ಅಮೆರಿಕನ್ ಓಪನ್ (೧೯೯೯, ೨೦೦೨, ೨೦೦೮, ೨೦೧೨, ೨೦೧೩, ೨೦೧೪)

andolanait

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

18 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago