ಕ್ರೀಡೆ

ಅಭಿಮಾನಿಗಳಿಗೆ ಶಾಕ್‌ ನೀಡಿದ ಸೆರೆನಾ ವಿಲಿಯಮ್ಸ್ ದುಡುಕಿನ ನಿರ್ಧಾರ

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು.
ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ ಆಸ್ಟ್ರೇಲಿಯಾದ ಅಜ್ಲಾ ಟಾಮ್ಲಜಾviliನೊವಿಚ್ ವಿರುದ್ಧ ೭-೫, ೬-೭(೪), ೬-೧ರ ಅಂತರದಲ್ಲಿ ಪರಾಭವಗೊಳ್ಳುವ ಮೂಲಕ ತಮ್ಮ ಟೆನ್ನಿಸ್ ಪಯಣವನ್ನು ಅಂತ್ಯಗೊಳಿಸಿದರು.

ಸೆರೆನಾ ಸಾಗಿದ ಹಾದಿ…

* ೧೯೯೫ರಲ್ಲಿ ೧೪ನೇ ವಯಸ್ಸಿಗೆ ವೃತ್ತಿ ಜೀವನ ಆರಂಭ
* ೨೩ ಸಿಂಗಲ್ಸ್ ಗ್ರ್ಯಾನ್‌ಸ್ಲ್ಯಾಮ್ ಕಿರೀಟಗಳ ಒಡತಿ
* ಆಸ್ಟ್ರೇಲಿಯಾದ ಮಾರ್ಗರೇಟ್ ಕೋರ್ಟ್ (೨೪) ಬಳಿಕ
ಮಹಿಳಾ ಸಿಂಗಲ್ಸ್ ಗ್ರ್ಯಾನ್‌ಸ್ಲಾಮ್ ಅತಿ ಹೆಚ್ಚು ಪ್ರಶಸ್ತಿ
* ‘ಕೆರಿಯರ್ ಗ್ರ್ಯಾನ್‌ಸ್ಲ್ಯಾಮ್’ ಸಾಧನೆಯ ವಿಶ್ವದ ಮೊದಲ ಆಟಗಾರ್ತಿ
* ಏಳು ಬಾರಿ ಆಸ್ಟ್ರೇಲಿಯನ್ ಓಪನ್ ಹಾಗೂ ವಿಂಬಲ್ಡನ್
* ಆರು ಬಾರಿ ಅಮೆರಿಕನ್ ಓಪನ್ ಪ್ರಶಸ್ತಿ
* ಮೂರು ಸಲ ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೧೯೯೯ರಲ್ಲಿ ಮೊದಲ ಗ್ರ್ಯಾನ್ಸ್ಲಾಮ್ (ಅಮೆರಿಕನ್ ಓಪನ್)
* ಅಲ್ಲಿಂದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅಧಿಪತ್ಯ
* ಮಹಿಳಾ ಡಬಲ್ಸ್ ವಿಭಾಗದಲ್ಲಿ ೧೪ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ
* ೨೦೧೨ರ ಲಂಡನ್ ಒಲಿಂಪಿಕ್ಸ್ ಮಹಿಳಾ ವಿಭಾಗದಲ್ಲಿ ಚಿನ್ನದ ಪದಕ
* ಒಲಿಂಪಿಕ್ಸ್‌ನ ಮಹಿಳಾ ಡಬಲ್ಸ್‌ನಲ್ಲಿ ಮೂರು ಬಾರಿ ಸ್ವರ್ಣ ಪದಕ

ಗ್ರ್ಯಾನ್‌ಸ್ಲ್ಯಾಮ್ ಸಾಧನೆ (ಮಹಿಳಾ ಸಿಂಗಲ್ಸ್)
ಆಸ್ಟ್ರೇಲಿಯನ್ ಓಪನ್ (೨೦೦೩, ೨೦೦೫, ೨೦೦೭, ೨೦೦೯, ೨೦೧೦, ೨೦೧೫, ೨೦೧೭)
ಫ್ರೆಂಚ್ ಓಪನ್ (೨೦೦೨, ೨೦೧೩, ೨೦೧೫)
ವಿಂಬಲ್ಡನ್ (೨೦೦೨, ೨೦೦೩, ೨೦೦೯, ೨೦೧೦, ೨೦೧೨, ೨೦೧೫, ೨೦೧೬)
ಅಮೆರಿಕನ್ ಓಪನ್ (೧೯೯೯, ೨೦೦೨, ೨೦೦೮, ೨೦೧೨, ೨೦೧೩, ೨೦೧೪)

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

11 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

13 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

15 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

15 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

17 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

18 hours ago