ಪ್ಯಾರಿಸ್: ಪ್ಯಾರಿಸ್ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ.
ಭಾರತದ ಟೇಬಲ್ ಟೆನಿಸ್ ತಾರೆ ಶ್ರೀಜಾ ಅಕುಲಾ ಅವರು ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಮಣಿಕಾ ಬಾತ್ರಾ ನಂತರ ಶ್ರೀಜಾ ಕೂಡಾ 16ರ ಘಟ್ಟದಲ್ಲಿ ಸೋಲುವ ಮೂಲಕ ಭಾರತಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
ಚೀನಾದ ಸನ್ ಯಿಂಗ್ಶಾ ವಿರುದ್ಧ 4-0 ಅಂತರಿದಿಂದ ಸೋತು ಟೂರ್ನಿಯಿಂದ ಹೊರನಡೆದರು. ಚೀನಾದ ಸನ್ ಅವರು ಶ್ರೀಜಾ ವಿರುದ್ಧ 10-12 10-12 8-11 3-11 ಅಂಕಗಳಿಂದ ಜಯ ಗಳಿಸಿದರು.
ಇನ್ನು ಈ ಟೂರ್ನಿಯಲ್ಲಿ ಫ್ರೀ ಕ್ವಾರ್ಟರ್ ಹಂತಕ್ಕೆ ತಲುಪುವ ಮೂಲಕ ಭಾರತೀಯ ಆಟಗಾರರೊಬ್ಬರು ಫ್ರೀ ಕ್ವಾರ್ಟರ್ಗೆ ತಲುಪಿದ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಶ್ರೀಜಾ ಪಾತ್ರರಾಗಿದ್ದಾರೆ. ಮಣಿಕಾ ಬಾತ್ರಾ ಅವರು ಟೇಬಲ್ ಟೆನಿಸ್ನಲ್ಲಿ ಮೊಲದ ಬಾರಿಗೆ 16ರ ಘಟ್ಟ ತಲುಪಿದ್ದರು. ಈಗ ಶ್ರೀಜಾ ಅವರು ಸಹಾ ಈ ಸಾಧನೆಯನ್ನು ಮಾಡಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…