ಪ್ಯಾರಿಸ್: ಪ್ಯಾರಿಸ್ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ.
ಭಾರತದ ಟೇಬಲ್ ಟೆನಿಸ್ ತಾರೆ ಶ್ರೀಜಾ ಅಕುಲಾ ಅವರು ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಮಣಿಕಾ ಬಾತ್ರಾ ನಂತರ ಶ್ರೀಜಾ ಕೂಡಾ 16ರ ಘಟ್ಟದಲ್ಲಿ ಸೋಲುವ ಮೂಲಕ ಭಾರತಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
ಚೀನಾದ ಸನ್ ಯಿಂಗ್ಶಾ ವಿರುದ್ಧ 4-0 ಅಂತರಿದಿಂದ ಸೋತು ಟೂರ್ನಿಯಿಂದ ಹೊರನಡೆದರು. ಚೀನಾದ ಸನ್ ಅವರು ಶ್ರೀಜಾ ವಿರುದ್ಧ 10-12 10-12 8-11 3-11 ಅಂಕಗಳಿಂದ ಜಯ ಗಳಿಸಿದರು.
ಇನ್ನು ಈ ಟೂರ್ನಿಯಲ್ಲಿ ಫ್ರೀ ಕ್ವಾರ್ಟರ್ ಹಂತಕ್ಕೆ ತಲುಪುವ ಮೂಲಕ ಭಾರತೀಯ ಆಟಗಾರರೊಬ್ಬರು ಫ್ರೀ ಕ್ವಾರ್ಟರ್ಗೆ ತಲುಪಿದ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಶ್ರೀಜಾ ಪಾತ್ರರಾಗಿದ್ದಾರೆ. ಮಣಿಕಾ ಬಾತ್ರಾ ಅವರು ಟೇಬಲ್ ಟೆನಿಸ್ನಲ್ಲಿ ಮೊಲದ ಬಾರಿಗೆ 16ರ ಘಟ್ಟ ತಲುಪಿದ್ದರು. ಈಗ ಶ್ರೀಜಾ ಅವರು ಸಹಾ ಈ ಸಾಧನೆಯನ್ನು ಮಾಡಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…