ಪ್ಯಾರಿಸ್: ಪ್ಯಾರಿಸ್ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಮ್ಮೆ ನಿರಾಸೆ ಉಂಟಾಗಿದೆ.
ಭಾರತದ ಟೇಬಲ್ ಟೆನಿಸ್ ತಾರೆ ಶ್ರೀಜಾ ಅಕುಲಾ ಅವರು ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ. ಮಣಿಕಾ ಬಾತ್ರಾ ನಂತರ ಶ್ರೀಜಾ ಕೂಡಾ 16ರ ಘಟ್ಟದಲ್ಲಿ ಸೋಲುವ ಮೂಲಕ ಭಾರತಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
ಚೀನಾದ ಸನ್ ಯಿಂಗ್ಶಾ ವಿರುದ್ಧ 4-0 ಅಂತರಿದಿಂದ ಸೋತು ಟೂರ್ನಿಯಿಂದ ಹೊರನಡೆದರು. ಚೀನಾದ ಸನ್ ಅವರು ಶ್ರೀಜಾ ವಿರುದ್ಧ 10-12 10-12 8-11 3-11 ಅಂಕಗಳಿಂದ ಜಯ ಗಳಿಸಿದರು.
ಇನ್ನು ಈ ಟೂರ್ನಿಯಲ್ಲಿ ಫ್ರೀ ಕ್ವಾರ್ಟರ್ ಹಂತಕ್ಕೆ ತಲುಪುವ ಮೂಲಕ ಭಾರತೀಯ ಆಟಗಾರರೊಬ್ಬರು ಫ್ರೀ ಕ್ವಾರ್ಟರ್ಗೆ ತಲುಪಿದ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಶ್ರೀಜಾ ಪಾತ್ರರಾಗಿದ್ದಾರೆ. ಮಣಿಕಾ ಬಾತ್ರಾ ಅವರು ಟೇಬಲ್ ಟೆನಿಸ್ನಲ್ಲಿ ಮೊಲದ ಬಾರಿಗೆ 16ರ ಘಟ್ಟ ತಲುಪಿದ್ದರು. ಈಗ ಶ್ರೀಜಾ ಅವರು ಸಹಾ ಈ ಸಾಧನೆಯನ್ನು ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…