ಕ್ರೀಡೆ

ಸಮರಜಿತ್‌ ಲಂಕೇಶ್‌ ಜೊತೆ ವೇದಿಕೆ ಹಂಚಿಕೊಂಡ ಶ್ರೇಯಾಂಕಾ ಪಾಟೀಲ್‌: ಯಾಕೆ ಗೊತ್ತಾ?

ಮೈಸೂರು: ಮಹಿಳಾ ಕ್ರಿಕೆಟ್‌ ಆಟಗಾರ್ತಿ ಶ್ರೇಯಾಂಕಾ ಪಾಟೀಲ್‌ ಅವರು ನಿರ್ದೇಶಕ ಇಂದ್ರಜೀತ್‌ ಲೋಕೇಶ್‌ ಅವರ ಮಗ, ಯುವ ನಟ ಸಮರಜಿತ್‌ ಲಂಕೇಶ್‌ ಜತೆಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ಅವರು ಬರ್ಜರಿ ಸ್ಟೆಪ್ಸ್‌ ಹಾಕಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ.

ಇತ್ತೀಚೆಗೆ ಮೈಸೂರಿನಲ್ಲಿ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರು ತಮ್ಮ ಚಿತ್ರ “ಗೌರಿ”ಯ ಹಾಡುಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದ ಶ್ರೇಯಾಂಕಾ ಸ್ಟೇಜ್‌ ಮೇಲೆ ಸಮರಜಿತ್‌ ಜೊತೆ ಸಖತ್‌ ಸ್ಟೆಪ್‌ ಹಾಕಿದ್ದಾರೆ.

ಶ್ರೇಯಾಂಕಾ ನೃತ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮ ಹುಡುಗಿ ಶ್ರೇಯಾಂಕಾ, ಆರ್‌ಸಿಬಿ, ಆರ್‌ಸಿಬಿ ಎಂದು ಯುವಕರು ಹುರಿದುಂಬಿಸಿದ್ದಾರೆ.

ಈ ವೀಡಿಯೋವನ್ನು ಶೇಯಾಂಕಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಸಖತ್‌ ಸದ್ದು ಮಾಡುತ್ತಿದೆ.

https://www.instagram.com/p/C7Y7vzYqPDW/?igsh=MWF2dzhrdTgyaHE3MA==

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

13 mins ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

41 mins ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

2 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

2 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

2 hours ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

3 hours ago