ಸಿಡ್ನಿ: ಆಂತರಿಕ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅವರು ಎಕ್ಸ್ ಪೋಸ್ಟ್ನಲ್ಲಿ ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.
ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲಲಿ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ಅದ್ಬುತವಾಗಿ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಆ ಸಂದರ್ಭದಲ್ಲಿ ಶ್ರೇಯಸ್ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…