ಕ್ರೀಡೆ

ಆರೋಗ್ಯದ ಕುರಿತು ಶ್ರೇಯಸ್‌ ಅಯ್ಯರ್‌ ಮೊದಲ ಪ್ರತಿಕ್ರಿಯೆ

ಸಿಡ್ನಿ: ಆಂತರಿಕ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ ಅವರು ಎಕ್ಸ್‌ ಪೋಸ್ಟ್‌ನಲ್ಲಿ ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.

ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಕಳೆದ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲಲಿ ಅಲೆಕ್ಸ್‌ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್‌ವರ್ಡ್‌ ಪಾಯಿಂಟ್‌ನಲ್ಲಿ ಅದ್ಬುತವಾಗಿ ಕ್ಯಾಚ್‌ ಪಡೆದು ಔಟ್‌ ಮಾಡಿದ್ದರು. ಆ ಸಂದರ್ಭದಲ್ಲಿ ಶ್ರೇಯಸ್‌ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago