ಸಿಡ್ನಿ: ಆಂತರಿಕ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅವರು ಎಕ್ಸ್ ಪೋಸ್ಟ್ನಲ್ಲಿ ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.
ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲಲಿ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ಅದ್ಬುತವಾಗಿ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಆ ಸಂದರ್ಭದಲ್ಲಿ ಶ್ರೇಯಸ್ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…