ಬೆಂಗಳೂರು: ಕ್ರಿಕೆಟ್ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್- ಗವಾಸ್ಕರ್ ಟ್ರೋಪಿ ಆರಂಭವಾಗುವ ಮುನ್ನ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ.
ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್ ಶುಭ್ಮನ್ ಗಿಲ್ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ ಹೊರನಡೆದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಪರ್ತ್ ಟೆಸ್ಟ್ ಪಂದ್ಯ ನವೆಂಬರ್.22ಕ್ಕೆ ಆರಭವಾಗಲಿದ್ದು, ಅಲ್ಲಿಯವರೆಗೆ ಶುಭಮನ್ ಗಿಲ್ ಸುಧಾರಿಸಿಕೊಳ್ಳವುದು ಕಷ್ಟ ಎಂದು ಹೇಳಲಾಗುತ್ತಿದೆ.
ತಂದೆಯಾಗಿರುವ ಖುಷಿಯಲ್ಲಿರುವ ನಾಯಕ ರೋಹಿತ್ ಶರ್ಮಾ ಅವರು ಸಹ ಮೊದಲ ಟೆಸ್ಟ್ ಆಡುವುದು ಅನುಮಾನವಾಗಿದೆ. ಹಾಗೆಯೇ ಕೆ.ಎಲ್. ರಾಹುಲ್ ಕೂಡ ಅಭ್ಯಾಸ ಪಂದ್ಯ ಆಡುವಾಗ ಚೆಂಡು ಬಲ ಮೊಣಕೈಗೆ ಬಡಿದು ಅವರು ಗಾಯಗೊಂಡಿದ್ದರು. ಹೀಗೆ ಒಬ್ಬರಿಂದೇ ಒಬ್ಬರು ಗಾಯಗೊಳ್ಳುತ್ತಿರುವುದು ಭಾರತ ತಂಡಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದೆ.
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…
ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…
ಪಣಜಿ: ಗೋವಾದ ನೈಟ್ಕ್ಲಬ್ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…
ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…