ಬೆಂಗಳೂರು: ಕ್ರಿಕೆಟ್ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್- ಗವಾಸ್ಕರ್ ಟ್ರೋಪಿ ಆರಂಭವಾಗುವ ಮುನ್ನ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ.
ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್ ಶುಭ್ಮನ್ ಗಿಲ್ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ ಹೊರನಡೆದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಪರ್ತ್ ಟೆಸ್ಟ್ ಪಂದ್ಯ ನವೆಂಬರ್.22ಕ್ಕೆ ಆರಭವಾಗಲಿದ್ದು, ಅಲ್ಲಿಯವರೆಗೆ ಶುಭಮನ್ ಗಿಲ್ ಸುಧಾರಿಸಿಕೊಳ್ಳವುದು ಕಷ್ಟ ಎಂದು ಹೇಳಲಾಗುತ್ತಿದೆ.
ತಂದೆಯಾಗಿರುವ ಖುಷಿಯಲ್ಲಿರುವ ನಾಯಕ ರೋಹಿತ್ ಶರ್ಮಾ ಅವರು ಸಹ ಮೊದಲ ಟೆಸ್ಟ್ ಆಡುವುದು ಅನುಮಾನವಾಗಿದೆ. ಹಾಗೆಯೇ ಕೆ.ಎಲ್. ರಾಹುಲ್ ಕೂಡ ಅಭ್ಯಾಸ ಪಂದ್ಯ ಆಡುವಾಗ ಚೆಂಡು ಬಲ ಮೊಣಕೈಗೆ ಬಡಿದು ಅವರು ಗಾಯಗೊಂಡಿದ್ದರು. ಹೀಗೆ ಒಬ್ಬರಿಂದೇ ಒಬ್ಬರು ಗಾಯಗೊಳ್ಳುತ್ತಿರುವುದು ಭಾರತ ತಂಡಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…