ಬೆಂಗಳೂರು: ಕ್ರಿಕೆಟ್ ಇತಿಹಾಸದ ಬಹುನಿರೀಕ್ಷಿತ ಸರಣಿಯಲ್ಲೊಂದಾದ ಬಾರ್ಡರ್- ಗವಾಸ್ಕರ್ ಟ್ರೋಪಿ ಆರಂಭವಾಗುವ ಮುನ್ನ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆಯುಂಟಾಗಿದೆ.
ಅಭ್ಯಾಸ ಪಂದ್ಯದ ವೇಳೆ ಭಾರತದ ಯುವ ಬ್ಯಾಟರ್ ಶುಭ್ಮನ್ ಗಿಲ್ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದ್ದು, ತೀವ್ರ ನೋವು ಅನುಭವಿಸಿ ಮೈದಾನದಿಂದ ಹೊರನಡೆದರು ಎಂದು ಮೂಲಗಳಿಂದ ತಿಳಿದುಬಂದಿದೆ.
ಪರ್ತ್ ಟೆಸ್ಟ್ ಪಂದ್ಯ ನವೆಂಬರ್.22ಕ್ಕೆ ಆರಭವಾಗಲಿದ್ದು, ಅಲ್ಲಿಯವರೆಗೆ ಶುಭಮನ್ ಗಿಲ್ ಸುಧಾರಿಸಿಕೊಳ್ಳವುದು ಕಷ್ಟ ಎಂದು ಹೇಳಲಾಗುತ್ತಿದೆ.
ತಂದೆಯಾಗಿರುವ ಖುಷಿಯಲ್ಲಿರುವ ನಾಯಕ ರೋಹಿತ್ ಶರ್ಮಾ ಅವರು ಸಹ ಮೊದಲ ಟೆಸ್ಟ್ ಆಡುವುದು ಅನುಮಾನವಾಗಿದೆ. ಹಾಗೆಯೇ ಕೆ.ಎಲ್. ರಾಹುಲ್ ಕೂಡ ಅಭ್ಯಾಸ ಪಂದ್ಯ ಆಡುವಾಗ ಚೆಂಡು ಬಲ ಮೊಣಕೈಗೆ ಬಡಿದು ಅವರು ಗಾಯಗೊಂಡಿದ್ದರು. ಹೀಗೆ ಒಬ್ಬರಿಂದೇ ಒಬ್ಬರು ಗಾಯಗೊಳ್ಳುತ್ತಿರುವುದು ಭಾರತ ತಂಡಕ್ಕೆ ತೀವ್ರ ತಲೆನೋವಾಗಿ ಪರಿಣಮಿಸಿದೆ.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…