ಹೊಸದಿಲ್ಲಿ: ಮೊನ್ನೆಯಷ್ಟೇ ( ಸೆಪ್ಟೆಂಬರ್ 8 ) ಮುಕ್ತಾಯಗೊಂಡ 2024ರ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಪರ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಇಂದು ( ಸೆಪ್ಟೆಂಬರ್ 10 ) ನಡೆದ ಅಭಿನಂದನಾ ಸಮಾರಂಭದಲ್ಲಿ ನಗದು ಬಹುಮಾನವನ್ನು ಘೋಷಿಸಿದರು.
ಪ್ಯಾರಾಲಿಂಪಿಕ್ಸ್ ಕ್ರೀಡೆಗಳಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗಳಿಗೆ 75 ಲಕ್ಷ ರೂ, ಬೆಳ್ಳಿ ಗೆದ್ದವರಿಗೆ 50 ಲಕ್ಷ ರೂ ಮತ್ತು ಕಂಚಿನ ಪದಕಗಳನ್ನು ಗೆದ್ದ ಕ್ರೀಡಾಪಟುಗಳಿಗೆ 30 ಲಕ್ಷ ರೂಪಾಯಿ ನಗದು ಬಹುಮಾನವನ್ನಾಗಿ ವಿತರಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಇನ್ನು ಮಿಶ್ರ ತಂಡವಾಗಿ ಕಂಚಿನ ಪದಕ ಗೆದ್ದವರಿಗೆ ತಲಾ 22.5 ಲಕ್ಷ ರೂಪಾಯಿಗಳನ್ನು ಬಹುಮಾನವನ್ನಾಗಿ ನೀಡಲಾಗುವುದು.
ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ ಮತ್ತು 13 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಒಟ್ಟು 29 ಪದಕಗಳನ್ನು ಗೆದ್ದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಶ್ರೇಷ್ಠ ಸಾಧನೆಯನ್ನು ಮಾಡಿದೆ.
ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.…
ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.…
ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ…
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…