ಹೈದರಾಬಾದ್ : ಸನ್ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕಾರಣ ಎಸ್ಆರ್ಎಚ್ ತಂಡದ ನಾಯಕ ಏಡೆನ್ ಮಾರ್ಕ್ರಮ್ ಇನ್ನು ಐಪಿಎಲ್ಗೆ ಬಂದಿಲ್ಲ. ಹೀಗಾಗಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಸನ್ರೈಸರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ರಾಜಸ್ಥಾನ್ ಬಲಿಷ್ಠ ತಂಡ : ಕಳೆದ ಬಾರಿ ರನ್ನರ್ಸ್ಅಪ್ ಸ್ಥಾನ ಪಡೆದ ರಾಜಸ್ಥಾನ್ ರಾಯಲ್ಸ್ ಅತ್ಯಂತ ಬಲಿಷ್ಠ ತಂಡವಾಗಿದೆ. ತಂಡದಲ್ಲಿ ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮಾಯೆರ್, ಜೇಸನ್ ಹೋಲ್ಡರ್ ಮತ್ತು ಟ್ರೆಂಟ್ ಬೌಲ್ಟ್ ಅವರಂತಹ ಸ್ಟಾರ್ ವಿದೇಶಿ ಆಟಗಾರರಿದ್ದಾರೆ. ಸನ್ರೈಸರ್ಸ್ ತಂಡ ತನ್ನ ವಿದೇಶಿ ಸ್ಟಾರ್ಗಳನ್ನಾಗಿ ಹ್ಯಾರಿ ಬ್ರೂಕ್ ಗ್ಲೆನ್ ಫಿಲಿಪ್ಸ್, ಆದಿಲ್ ರಶೀದ್ ಮತ್ತು ಫಝಲ್ಹಕ್ ಫಾರೂಕಿ ಅವರನ್ನು ತೆಗೆದುಕೊಂಡಿದೆ.
ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್/ ಬ್ಯಾಟ್ಸ್ಮನ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಯುಜ್ವೇಂದ್ರ ಚಹಲ್.
ತಂಡಗಳ ವಿವರ
ಸನ್ರೈಸರ್ಸ್ ಹೈದರಾಬಾದ್ : ಭುವನೇಶ್ವರ್ ಕುಮಾರ್ (ನಾಯಕ), ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್, ಅಕೆಲ್ ಹೊಸೇನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ, ಕಾರ್ತಿಕ್ ತ್ಯಾಗಿ, ಸನ್ವೀರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.
ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್/ ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಓಬೇಡ್ ಮೆಕಾಯ್, ಯುಜ್ವೇಂದ್ರ ಚಹಲ್, ಸಂದೀಪ್ ಶರ್ಮಾ, ಕುಣಾಲ್ ಸಿಂಗ್ ರಾಠೋರ್, ಅಬ್ದುಲ್ ಬಸಿತ್, ಡೊನಾವನ್ ಫೆರೇರಾ, ಧ್ರುವ್ ಜುರೆಲ್ , ಕುಲ್ದೀಪ್ ಸೇನ್, ಕುಲ್ದೀಪ್ ಯಾದವ್, ಕೆ.ಎಂ ಆಸಿಫ್, ಕೆ.ಸಿ ಕಾರಿಯಪ್ಪ, ಆಕಾಶ್ ವಸಿಷ್ಟ್, ನವದೀಪ್ ಸೈನಿ, ಮುರುಗನ್ ಅಶ್ವಿನ್, ಆಡಮ್ ಝಾಂಪ, ಜೇಸನ್ ಹೋಲ್ಡರ್, ಜೋ ರೂಟ್.
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…