ಕ್ರೀಡೆ

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಎಸ್‌ಆರ್‌ಎಚ್‌

ಹೈದರಾಬಾದ್‌ : ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಕಾರಣ ಎಸ್‌ಆರ್‌ಎಚ್‌ ತಂಡದ ನಾಯಕ ಏಡೆನ್‌ ಮಾರ್ಕ್ರಮ್ ಇನ್ನು ಐಪಿಎಲ್‌ಗೆ ಬಂದಿಲ್ಲ. ಹೀಗಾಗಿ ಅನುಭವಿ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌ ಸನ್‌ರೈಸರ್ಸ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ.

ರಾಜಸ್ಥಾನ್‌ ಬಲಿಷ್ಠ ತಂಡ : ಕಳೆದ ಬಾರಿ ರನ್ನರ್ಸ್‌ಅಪ್‌ ಸ್ಥಾನ ಪಡೆದ ರಾಜಸ್ಥಾನ್‌ ರಾಯಲ್ಸ್‌ ಅತ್ಯಂತ ಬಲಿಷ್ಠ ತಂಡವಾಗಿದೆ. ತಂಡದಲ್ಲಿ ಜೋಸ್ ಬಟ್ಲರ್‌, ಶಿಮ್ರಾನ್‌ ಹೆಟ್ಮಾಯೆರ್‌, ಜೇಸನ್‌ ಹೋಲ್ಡರ್‌ ಮತ್ತು ಟ್ರೆಂಟ್‌ ಬೌಲ್ಟ್‌ ಅವರಂತಹ ಸ್ಟಾರ್‌ ವಿದೇಶಿ ಆಟಗಾರರಿದ್ದಾರೆ. ಸನ್‌ರೈಸರ್ಸ್‌ ತಂಡ ತನ್ನ ವಿದೇಶಿ ಸ್ಟಾರ್‌ಗಳನ್ನಾಗಿ ಹ್ಯಾರಿ ಬ್ರೂಕ್‌ ಗ್ಲೆನ್‌ ಫಿಲಿಪ್ಸ್‌, ಆದಿಲ್‌ ರಶೀದ್‌ ಮತ್ತು ಫಝಲ್ಹಕ್‌ ಫಾರೂಕಿ ಅವರನ್ನು ತೆಗೆದುಕೊಂಡಿದೆ.

ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌/ ಬ್ಯಾಟ್ಸ್‌ಮನ್‌), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್‌, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಯುಜ್ವೇಂದ್ರ ಚಹಲ್.

ತಂಡಗಳ ವಿವರ
ಸನ್‌ರೈಸರ್ಸ್‌ ಹೈದರಾಬಾದ್‌ : ಭುವನೇಶ್ವರ್ ಕುಮಾರ್ (ನಾಯಕ), ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್‌ಕೀಪರ್‌), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್, ಅಕೆಲ್ ಹೊಸೇನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್‌ಪ್ರೀತ್‌ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ, ಕಾರ್ತಿಕ್ ತ್ಯಾಗಿ, ಸನ್ವೀರ್‌ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.

ರಾಜಸ್ಥಾನ್‌ ರಾಯಲ್ಸ್‌ : ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌/ ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್‌, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಓಬೇಡ್ ಮೆಕಾಯ್, ಯುಜ್ವೇಂದ್ರ ಚಹಲ್, ಸಂದೀಪ್ ಶರ್ಮಾ, ಕುಣಾಲ್ ಸಿಂಗ್ ರಾಠೋರ್‌, ಅಬ್ದುಲ್ ಬಸಿತ್, ಡೊನಾವನ್ ಫೆರೇರಾ, ಧ್ರುವ್ ಜುರೆಲ್ , ಕುಲ್ದೀಪ್‌ ಸೇನ್, ಕುಲ್ದೀಪ್‌ ಯಾದವ್, ಕೆ.ಎಂ ಆಸಿಫ್, ಕೆ.ಸಿ ಕಾರಿಯಪ್ಪ, ಆಕಾಶ್ ವಸಿಷ್ಟ್, ನವದೀಪ್ ಸೈನಿ, ಮುರುಗನ್ ಅಶ್ವಿನ್, ಆಡಮ್ ಝಾಂಪ, ಜೇಸನ್ ಹೋಲ್ಡರ್, ಜೋ ರೂಟ್.

lokesh

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

7 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

7 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

8 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

8 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

9 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

9 hours ago