ಕ್ರೀಡೆ

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಎಸ್‌ಆರ್‌ಎಚ್‌

ಹೈದರಾಬಾದ್‌ : ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಕಾರಣ ಎಸ್‌ಆರ್‌ಎಚ್‌ ತಂಡದ ನಾಯಕ ಏಡೆನ್‌ ಮಾರ್ಕ್ರಮ್ ಇನ್ನು ಐಪಿಎಲ್‌ಗೆ ಬಂದಿಲ್ಲ. ಹೀಗಾಗಿ ಅನುಭವಿ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌ ಸನ್‌ರೈಸರ್ಸ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ.

ರಾಜಸ್ಥಾನ್‌ ಬಲಿಷ್ಠ ತಂಡ : ಕಳೆದ ಬಾರಿ ರನ್ನರ್ಸ್‌ಅಪ್‌ ಸ್ಥಾನ ಪಡೆದ ರಾಜಸ್ಥಾನ್‌ ರಾಯಲ್ಸ್‌ ಅತ್ಯಂತ ಬಲಿಷ್ಠ ತಂಡವಾಗಿದೆ. ತಂಡದಲ್ಲಿ ಜೋಸ್ ಬಟ್ಲರ್‌, ಶಿಮ್ರಾನ್‌ ಹೆಟ್ಮಾಯೆರ್‌, ಜೇಸನ್‌ ಹೋಲ್ಡರ್‌ ಮತ್ತು ಟ್ರೆಂಟ್‌ ಬೌಲ್ಟ್‌ ಅವರಂತಹ ಸ್ಟಾರ್‌ ವಿದೇಶಿ ಆಟಗಾರರಿದ್ದಾರೆ. ಸನ್‌ರೈಸರ್ಸ್‌ ತಂಡ ತನ್ನ ವಿದೇಶಿ ಸ್ಟಾರ್‌ಗಳನ್ನಾಗಿ ಹ್ಯಾರಿ ಬ್ರೂಕ್‌ ಗ್ಲೆನ್‌ ಫಿಲಿಪ್ಸ್‌, ಆದಿಲ್‌ ರಶೀದ್‌ ಮತ್ತು ಫಝಲ್ಹಕ್‌ ಫಾರೂಕಿ ಅವರನ್ನು ತೆಗೆದುಕೊಂಡಿದೆ.

ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌/ ಬ್ಯಾಟ್ಸ್‌ಮನ್‌), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್‌, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಯುಜ್ವೇಂದ್ರ ಚಹಲ್.

ತಂಡಗಳ ವಿವರ
ಸನ್‌ರೈಸರ್ಸ್‌ ಹೈದರಾಬಾದ್‌ : ಭುವನೇಶ್ವರ್ ಕುಮಾರ್ (ನಾಯಕ), ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್‌ಕೀಪರ್‌), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್, ಅಕೆಲ್ ಹೊಸೇನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್‌ಪ್ರೀತ್‌ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ, ಕಾರ್ತಿಕ್ ತ್ಯಾಗಿ, ಸನ್ವೀರ್‌ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.

ರಾಜಸ್ಥಾನ್‌ ರಾಯಲ್ಸ್‌ : ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌/ ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್‌, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಓಬೇಡ್ ಮೆಕಾಯ್, ಯುಜ್ವೇಂದ್ರ ಚಹಲ್, ಸಂದೀಪ್ ಶರ್ಮಾ, ಕುಣಾಲ್ ಸಿಂಗ್ ರಾಠೋರ್‌, ಅಬ್ದುಲ್ ಬಸಿತ್, ಡೊನಾವನ್ ಫೆರೇರಾ, ಧ್ರುವ್ ಜುರೆಲ್ , ಕುಲ್ದೀಪ್‌ ಸೇನ್, ಕುಲ್ದೀಪ್‌ ಯಾದವ್, ಕೆ.ಎಂ ಆಸಿಫ್, ಕೆ.ಸಿ ಕಾರಿಯಪ್ಪ, ಆಕಾಶ್ ವಸಿಷ್ಟ್, ನವದೀಪ್ ಸೈನಿ, ಮುರುಗನ್ ಅಶ್ವಿನ್, ಆಡಮ್ ಝಾಂಪ, ಜೇಸನ್ ಹೋಲ್ಡರ್, ಜೋ ರೂಟ್.

lokesh

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

8 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

10 mins ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

11 mins ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

17 mins ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago