ಹೈದರಾಬಾದ್ : ಸನ್ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕಾರಣ ಎಸ್ಆರ್ಎಚ್ ತಂಡದ ನಾಯಕ ಏಡೆನ್ ಮಾರ್ಕ್ರಮ್ ಇನ್ನು ಐಪಿಎಲ್ಗೆ ಬಂದಿಲ್ಲ. ಹೀಗಾಗಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಸನ್ರೈಸರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ರಾಜಸ್ಥಾನ್ ಬಲಿಷ್ಠ ತಂಡ : ಕಳೆದ ಬಾರಿ ರನ್ನರ್ಸ್ಅಪ್ ಸ್ಥಾನ ಪಡೆದ ರಾಜಸ್ಥಾನ್ ರಾಯಲ್ಸ್ ಅತ್ಯಂತ ಬಲಿಷ್ಠ ತಂಡವಾಗಿದೆ. ತಂಡದಲ್ಲಿ ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮಾಯೆರ್, ಜೇಸನ್ ಹೋಲ್ಡರ್ ಮತ್ತು ಟ್ರೆಂಟ್ ಬೌಲ್ಟ್ ಅವರಂತಹ ಸ್ಟಾರ್ ವಿದೇಶಿ ಆಟಗಾರರಿದ್ದಾರೆ. ಸನ್ರೈಸರ್ಸ್ ತಂಡ ತನ್ನ ವಿದೇಶಿ ಸ್ಟಾರ್ಗಳನ್ನಾಗಿ ಹ್ಯಾರಿ ಬ್ರೂಕ್ ಗ್ಲೆನ್ ಫಿಲಿಪ್ಸ್, ಆದಿಲ್ ರಶೀದ್ ಮತ್ತು ಫಝಲ್ಹಕ್ ಫಾರೂಕಿ ಅವರನ್ನು ತೆಗೆದುಕೊಂಡಿದೆ.
ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್/ ಬ್ಯಾಟ್ಸ್ಮನ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಯುಜ್ವೇಂದ್ರ ಚಹಲ್.
ತಂಡಗಳ ವಿವರ
ಸನ್ರೈಸರ್ಸ್ ಹೈದರಾಬಾದ್ : ಭುವನೇಶ್ವರ್ ಕುಮಾರ್ (ನಾಯಕ), ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್ಕೀಪರ್), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್, ಅಕೆಲ್ ಹೊಸೇನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ, ಕಾರ್ತಿಕ್ ತ್ಯಾಗಿ, ಸನ್ವೀರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.
ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್/ ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಓಬೇಡ್ ಮೆಕಾಯ್, ಯುಜ್ವೇಂದ್ರ ಚಹಲ್, ಸಂದೀಪ್ ಶರ್ಮಾ, ಕುಣಾಲ್ ಸಿಂಗ್ ರಾಠೋರ್, ಅಬ್ದುಲ್ ಬಸಿತ್, ಡೊನಾವನ್ ಫೆರೇರಾ, ಧ್ರುವ್ ಜುರೆಲ್ , ಕುಲ್ದೀಪ್ ಸೇನ್, ಕುಲ್ದೀಪ್ ಯಾದವ್, ಕೆ.ಎಂ ಆಸಿಫ್, ಕೆ.ಸಿ ಕಾರಿಯಪ್ಪ, ಆಕಾಶ್ ವಸಿಷ್ಟ್, ನವದೀಪ್ ಸೈನಿ, ಮುರುಗನ್ ಅಶ್ವಿನ್, ಆಡಮ್ ಝಾಂಪ, ಜೇಸನ್ ಹೋಲ್ಡರ್, ಜೋ ರೂಟ್.
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…
ಮಂಜು ಕೋಟೆ ಕೋಟೆ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಶುರು; ಮುಖಂಡರಿಂದ ಕಾರ್ಯತಂತ್ರ ಎಚ್.ಡಿ.ಕೋಟೆ: ತಾಲ್ಲೂಕಿನ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…