ಕ್ರೀಡೆ

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಎಸ್‌ಆರ್‌ಎಚ್‌

ಹೈದರಾಬಾದ್‌ : ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ ಎದುರು ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಕಾರಣ ಎಸ್‌ಆರ್‌ಎಚ್‌ ತಂಡದ ನಾಯಕ ಏಡೆನ್‌ ಮಾರ್ಕ್ರಮ್ ಇನ್ನು ಐಪಿಎಲ್‌ಗೆ ಬಂದಿಲ್ಲ. ಹೀಗಾಗಿ ಅನುಭವಿ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌ ಸನ್‌ರೈಸರ್ಸ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ.

ರಾಜಸ್ಥಾನ್‌ ಬಲಿಷ್ಠ ತಂಡ : ಕಳೆದ ಬಾರಿ ರನ್ನರ್ಸ್‌ಅಪ್‌ ಸ್ಥಾನ ಪಡೆದ ರಾಜಸ್ಥಾನ್‌ ರಾಯಲ್ಸ್‌ ಅತ್ಯಂತ ಬಲಿಷ್ಠ ತಂಡವಾಗಿದೆ. ತಂಡದಲ್ಲಿ ಜೋಸ್ ಬಟ್ಲರ್‌, ಶಿಮ್ರಾನ್‌ ಹೆಟ್ಮಾಯೆರ್‌, ಜೇಸನ್‌ ಹೋಲ್ಡರ್‌ ಮತ್ತು ಟ್ರೆಂಟ್‌ ಬೌಲ್ಟ್‌ ಅವರಂತಹ ಸ್ಟಾರ್‌ ವಿದೇಶಿ ಆಟಗಾರರಿದ್ದಾರೆ. ಸನ್‌ರೈಸರ್ಸ್‌ ತಂಡ ತನ್ನ ವಿದೇಶಿ ಸ್ಟಾರ್‌ಗಳನ್ನಾಗಿ ಹ್ಯಾರಿ ಬ್ರೂಕ್‌ ಗ್ಲೆನ್‌ ಫಿಲಿಪ್ಸ್‌, ಆದಿಲ್‌ ರಶೀದ್‌ ಮತ್ತು ಫಝಲ್ಹಕ್‌ ಫಾರೂಕಿ ಅವರನ್ನು ತೆಗೆದುಕೊಂಡಿದೆ.

ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌/ ಬ್ಯಾಟ್ಸ್‌ಮನ್‌), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್‌, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಯುಜ್ವೇಂದ್ರ ಚಹಲ್.

ತಂಡಗಳ ವಿವರ
ಸನ್‌ರೈಸರ್ಸ್‌ ಹೈದರಾಬಾದ್‌ : ಭುವನೇಶ್ವರ್ ಕುಮಾರ್ (ನಾಯಕ), ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್‌ಕೀಪರ್‌), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್, ಅಕೆಲ್ ಹೊಸೇನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್‌ಪ್ರೀತ್‌ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ, ಕಾರ್ತಿಕ್ ತ್ಯಾಗಿ, ಸನ್ವೀರ್‌ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.

ರಾಜಸ್ಥಾನ್‌ ರಾಯಲ್ಸ್‌ : ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌/ ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್‌, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಓಬೇಡ್ ಮೆಕಾಯ್, ಯುಜ್ವೇಂದ್ರ ಚಹಲ್, ಸಂದೀಪ್ ಶರ್ಮಾ, ಕುಣಾಲ್ ಸಿಂಗ್ ರಾಠೋರ್‌, ಅಬ್ದುಲ್ ಬಸಿತ್, ಡೊನಾವನ್ ಫೆರೇರಾ, ಧ್ರುವ್ ಜುರೆಲ್ , ಕುಲ್ದೀಪ್‌ ಸೇನ್, ಕುಲ್ದೀಪ್‌ ಯಾದವ್, ಕೆ.ಎಂ ಆಸಿಫ್, ಕೆ.ಸಿ ಕಾರಿಯಪ್ಪ, ಆಕಾಶ್ ವಸಿಷ್ಟ್, ನವದೀಪ್ ಸೈನಿ, ಮುರುಗನ್ ಅಶ್ವಿನ್, ಆಡಮ್ ಝಾಂಪ, ಜೇಸನ್ ಹೋಲ್ಡರ್, ಜೋ ರೂಟ್.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

9 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

11 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

13 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

13 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

14 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

14 hours ago