ಕ್ರೀಡೆ

T20 ವಿಶ್ವಕಪ್‌ : ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ

ಹೋಬರ್ಟ್: ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ ದಾಖಲಿಸಿ ಪುರುಷರ T20 ವಿಶ್ವಕಪ್‌ಗೆ ಭರ್ಜರಿ ಚಾಲನೆ ನೀಡಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ 42 ರನ್‌ಗಳಿಂದ ಗೆದ್ದು ಬೀಗಿತು. ಸೋಮವಾರ ಬೆಲ್ಲೆರೀವ್ ಓವಲ್​ನಲ್ಲಿ ನಡೆದ ಗ್ರೂಪ್​ ಬಿ ಯ ಪ್ರಥಮ ಪಂದ್ಯ ಇದಾಗಿತ್ತು.
ಓಪನರ್ ಜಾರ್ಜ್ ಮನ್ಸೆ ಅವರು ಇನ್ನಿಂಗ್ಸ್‌ನಲ್ಲಿ ಅಜೇಯ 66 ರನ್ ಗಳಿಸಿ ಸ್ಕಾಟ್ಲೆಂಡ್‌ 160/5 ಸ್ಕೋರ್ ಗಳಿಸಲು ನೆರವಾದರು. ಎಡಗೈ ಸ್ಪಿನ್ನರ್ ಮಾರ್ಕ್ ವ್ಯಾಟ್ ತಮ್ಮ 3/12 ರೊಂದಿಗೆ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದರು. ಈ ಮೂಲಕ ವೆಸ್ಟ್ ಇಂಡೀಸ್ 18.3 ಓವರ್​ಗಳಲ್ಲಿ 118 ರನ್‌ಗಳಿಗೆ ಆಲ್ ಔಟ್ ಆಯಿತು.2021ರ ಟಿ 20 ವಿಶ್ವಕಪ್‌ನ ಓಮನ್‌ನ ಅಲ್ ಅಮೇರಾತ್​​ನಲ್ಲಿ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಆರು ರನ್‌ಗಳಿಂದ ಸೋಲಿಸಿದ ಒಂದು ವರ್ಷದ ನಂತರ ಸ್ಕಾಟ್ಲೆಂಡ್ 42 ರನ್‌ಗಳಿಂದ ಗೆದ್ದಿದೆ.
ಸಂಕ್ಷಿಪ್ತ ಸ್ಕೋರ್: ಸ್ಕಾಟ್ಲೆಂಡ್ 20 ಓವರ್‌ಗಳಲ್ಲಿ 160/5 (ಜಾರ್ಜ್ ಮುನ್ಸಿ ಔಟಾಗದೆ 66, ಕ್ಯಾಲಮ್ ಮ್ಯಾಕ್‌ಲಿಯೊಡ್ 23; ಜೇಸನ್ ಹೋಲ್ಡರ್ 2/14, ಅಲ್ಜಾರಿ ಜೋಸೆಫ್ 2/28) ವೆಸ್ಟ್ ಇಂಡೀಸ್ ಅನ್ನು 18.3 ಓವರ್‌ಗಳಲ್ಲಿ 118 ಆಲೌಟ್ (ಜೇಸನ್ ಹೋಲ್ಡರ್ 38 ಮಾರ್ಕ್ ವ್ಯಾಟ್ 3/12, ಮೈಕಲ್ ಲೀಸ್ಕ್ 2/14) 42 ರನ್‌ಗಳಿಂದ ಸೋಲಿಸಿತು.

andolanait

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago