ಕ್ರೀಡೆ

ಟಿ20 ವಿಶ್ವಕಪ್‌ನಿಂದ ವಿರಾಟ್‌ ಕೊಹ್ಲಿ ಹೊರಕ್ಕೆ: ಬ್ರಾಡ್‌ ಹೇಳಿದ್ದಿಷ್ಟು?

ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ಇದೇ ಜೂನ್‌ 1ರಿಂದ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಸಜ್ಜಾಗುತ್ತಿವೆ. ಟೀಂ ಇಂಡಿಯಾ ಕೂಡಾ ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸಿದ್ದು, ತಂಡದೊಳಗೆ ಸ್ಟಾರ್‌ ಬ್ಯಾಟ್ಸ್‌ಮನ್‌ಗೆ ಸ್ಥಾನ ನಿರಾಕರಣೆಯಾಗಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಇದಕ್ಕೆ ಇಂಗ್ಲೆಂಡ್‌ ಮಾಜಿ ಆಟಗಾರ ಸ್ಟುವರ್ಟ್‌ ಬ್ರಾಡ್‌ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಪೋರ್ಟ್‌ ಆಪ್‌ ಸ್ಫೋರ್ಟ್‌ಕೀಡಾ (sportskeeda) ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿರಾಟ್‌ ಕೊಹ್ಲಿಯನ್ನು ಮುಂಬರು ವಿಶ್ವಕಪ್‌ ಟೂರ್ನಿಯಿಂದ ಕೈ ಬಿಡಲಾಗುವುದು ಎಂದು ವರದಿಯಲ್ಲಿ ಹೇಳಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬ್ರಾಡ್‌ “ಇದು ನಿಜವಾಗದು” ಎಂದು ಪೋಸ್ಟ್‌ ಮಾಡಿದ್ದಾರೆ.

ಸ್ಫೋರ್ಟ್‌ಕೀಡಾ ಟ್ವೀಟ್‌ನಲ್ಲೇನಿದೆ?

2024 ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿಯಿಂದ ಬ್ಯಾಟರ್‌ ವಿರಾಟ್ ಕೊಹ್ಲಿಯನ್ನು ಭಾರತ ತಂಡದಿಂದ ಕೈಬಿಡಬಹುದು. ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್‌ನಲ್ಲಿ ನಿಧಾನಗತಿಯ ಪಿಚ್‌ಗಳಿದ್ದು, ವಿರಾಟ್ ಕೊಹ್ಲಿಗೆ ಸರಿಹೊಂದುವುದಿಲ್ಲ ಮತ್ತು ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಯುವ ಆಟಗಾರರಿಗೆ ಅವಕಾಶ ನೀಡುವು ಉದ್ದೇಶದಿಂದ ಅವರನ್ನು ತಂಡದಿಂದ ಬದಿಗಿಡಬಹುದು ಎಂದು ಸ್ಫೋರ್ಟ್‌ಕೀಡಾ ವರದಿ ಮಾಡಿತ್ತು.

https://x.com/Sportskeeda/status/1767439556205588482?s=20

andolanait

Recent Posts

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

1 hour ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

1 hour ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

2 hours ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

3 hours ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

3 hours ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

4 hours ago