ಕ್ರೀಡೆ

ಟಿ20 ವಿಶ್ವಕಪ್‌ನಿಂದ ವಿರಾಟ್‌ ಕೊಹ್ಲಿ ಹೊರಕ್ಕೆ: ಬ್ರಾಡ್‌ ಹೇಳಿದ್ದಿಷ್ಟು?

ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ಇದೇ ಜೂನ್‌ 1ರಿಂದ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಸಜ್ಜಾಗುತ್ತಿವೆ. ಟೀಂ ಇಂಡಿಯಾ ಕೂಡಾ ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸಿದ್ದು, ತಂಡದೊಳಗೆ ಸ್ಟಾರ್‌ ಬ್ಯಾಟ್ಸ್‌ಮನ್‌ಗೆ ಸ್ಥಾನ ನಿರಾಕರಣೆಯಾಗಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಇದಕ್ಕೆ ಇಂಗ್ಲೆಂಡ್‌ ಮಾಜಿ ಆಟಗಾರ ಸ್ಟುವರ್ಟ್‌ ಬ್ರಾಡ್‌ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಪೋರ್ಟ್‌ ಆಪ್‌ ಸ್ಫೋರ್ಟ್‌ಕೀಡಾ (sportskeeda) ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿರಾಟ್‌ ಕೊಹ್ಲಿಯನ್ನು ಮುಂಬರು ವಿಶ್ವಕಪ್‌ ಟೂರ್ನಿಯಿಂದ ಕೈ ಬಿಡಲಾಗುವುದು ಎಂದು ವರದಿಯಲ್ಲಿ ಹೇಳಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬ್ರಾಡ್‌ “ಇದು ನಿಜವಾಗದು” ಎಂದು ಪೋಸ್ಟ್‌ ಮಾಡಿದ್ದಾರೆ.

ಸ್ಫೋರ್ಟ್‌ಕೀಡಾ ಟ್ವೀಟ್‌ನಲ್ಲೇನಿದೆ?

2024 ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿಯಿಂದ ಬ್ಯಾಟರ್‌ ವಿರಾಟ್ ಕೊಹ್ಲಿಯನ್ನು ಭಾರತ ತಂಡದಿಂದ ಕೈಬಿಡಬಹುದು. ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್‌ನಲ್ಲಿ ನಿಧಾನಗತಿಯ ಪಿಚ್‌ಗಳಿದ್ದು, ವಿರಾಟ್ ಕೊಹ್ಲಿಗೆ ಸರಿಹೊಂದುವುದಿಲ್ಲ ಮತ್ತು ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಯುವ ಆಟಗಾರರಿಗೆ ಅವಕಾಶ ನೀಡುವು ಉದ್ದೇಶದಿಂದ ಅವರನ್ನು ತಂಡದಿಂದ ಬದಿಗಿಡಬಹುದು ಎಂದು ಸ್ಫೋರ್ಟ್‌ಕೀಡಾ ವರದಿ ಮಾಡಿತ್ತು.

https://x.com/Sportskeeda/status/1767439556205588482?s=20

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago